ಲಕ್ಷಾಂತರ ದಕ್ಷಿಣ ಕೊರಿಯನ್ನರಿಗೆ ಅಯೋಧ್ಯೆ ʼಮಾತೃಭೂಮಿʼ : ಪ್ರತಿವರ್ಷ ಸಾವಿರಾರು ಜನ ಅಯೋಧ್ಯೆಗೆ ಭೇಟಿ ನೀಡ್ತಾರೆ, ಯಾಕೆಂದರೆ….

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜನವರಿ 22ರಂದು ಪ್ರಧಾನಿ ಮೋದಿ ಅವರು ರಾಮ ಮಂದಿರವನ್ನು ಉದ್ಘಾಟಿಸಲಿದ್ದು, ನಂತರದಲ್ಲಿ ಸಾರ್ವಜನಿಕರಿಗೆ ರಾಮ ದರ್ಶನಕ್ಕೆ ದೇಗುಲ ತೆರೆಯಲಿದೆ. ಭಗವಾನ್ ಶ್ರೀರಾಮನ ನಗರವಾದ ಅಯೋಧ್ಯೆಗೆ ಸಂಬಂಧಿಸಿದ ಅನೇಕ ಕಥೆಗಳಿವೆ. ಅಯೋಧ್ಯೆ ಹಾಗೂ ವಿದೇಶಗಳ ನಡುವಿನ ಸಂಬಂಧದ ಬಗ್ಗೆ ಬಗ್ಗೆ ಅನೇಕ ಆಸಕ್ತಿದಾಯಕ ಕಥೆಗಳಿವೆ. … Continued

ಇದೆಂಥ ಪೈಶಾಚಿಕ..: ಅನ್ನ ನೀರು ಕೊಡದೆ 1,000 ನಾಯಿಗಳನ್ನು ಕೊಂದ ಕ್ರೂರಿ..ಶವಗಳು ನೆಲದ ಮೇಲೆ ಪದರವನ್ನೇ ಸೃಷ್ಟಿಸಿದ್ದವು…!

ಅತ್ಯಂತ ಭಯಾನಕ ಘಟನೆಯಲ್ಲಿ, ದಕ್ಷಿಣ ಕೊರಿಯಾದಲ್ಲಿ 60 ವರ್ಷದ ವ್ಯಕ್ತಿ 1,000 ಕ್ಕೂ ಹೆಚ್ಚು ನಾಯಿಗಳ ಸಾವಿಗೆ ಕಾರಣನಾಗಿದ್ದಾನೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಪ್ರಾಣಿ ಕಿರುಕುಳ ಪ್ರಕರಣದ ತನಿಖೆ ನಡೆಸುತ್ತಿರುವ ದಕ್ಷಿಣ ಕೊರಿಯಾ ಪೊಲೀಸರು ಜನರು ಕೈಬಿಟ್ಟ ನಾಯಿಗಳನ್ನು ಸಾಕುವುದಾಗಿ ತೆಗೆದುಕೊಂಡು ಹೋಗಿ ಆ ನಾಯಿಗಳನ್ನು ಸಾಯುವವರೆಗೂ ಹಸಿವಿನಿಂದ ಬಳಲಿಸಿ ಸಾಯಿಸಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ … Continued