ಲಕ್ಷಾಂತರ ದಕ್ಷಿಣ ಕೊರಿಯನ್ನರಿಗೆ ಅಯೋಧ್ಯೆ ʼಮಾತೃಭೂಮಿʼ : ಪ್ರತಿವರ್ಷ ಸಾವಿರಾರು ಜನ ಅಯೋಧ್ಯೆಗೆ ಭೇಟಿ ನೀಡ್ತಾರೆ, ಯಾಕೆಂದರೆ….
ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜನವರಿ 22ರಂದು ಪ್ರಧಾನಿ ಮೋದಿ ಅವರು ರಾಮ ಮಂದಿರವನ್ನು ಉದ್ಘಾಟಿಸಲಿದ್ದು, ನಂತರದಲ್ಲಿ ಸಾರ್ವಜನಿಕರಿಗೆ ರಾಮ ದರ್ಶನಕ್ಕೆ ದೇಗುಲ ತೆರೆಯಲಿದೆ. ಭಗವಾನ್ ಶ್ರೀರಾಮನ ನಗರವಾದ ಅಯೋಧ್ಯೆಗೆ ಸಂಬಂಧಿಸಿದ ಅನೇಕ ಕಥೆಗಳಿವೆ. ಅಯೋಧ್ಯೆ ಹಾಗೂ ವಿದೇಶಗಳ ನಡುವಿನ ಸಂಬಂಧದ ಬಗ್ಗೆ ಬಗ್ಗೆ ಅನೇಕ ಆಸಕ್ತಿದಾಯಕ ಕಥೆಗಳಿವೆ. … Continued