ಬೆಂಗಳೂರು-ಧಾರವಾಡ ‘ವಂದೇ ಭಾರತ’ ರೈಲಿನ ದರ ಪರಿಷ್ಕರಣೆ : ಹೊಸ ದರ ಹೀಗಿದೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ (ಜೂನ್ 27) ಧಾರವಾಡ-ಬೆಂಗಳೂರು ವಂದೇ ಭಾರತ ಎಕ್ಸ್​ಪ್ರೆಸ್​ ರೈಲು ಸೇರಿದಂತೆ ಐದು ವಂದೇ ಭಾರತ ಎಕ್ಸ್​ಪ್ರೆಸ್​ ರೈಲಿಗೆ ಚಾಲನೆ ನೀಡಿದ್ದರು. ಈಗ ನೈಋುತ್ಯ ರೈಲ್ವೆಯು ಬೆಂಗಳೂರು-ಧಾರವಾಡ-ಬೆಂಗಳೂರು ವಂದೇ ಭಾರತ್‌ ರೈಲಿನ ಟಿಕೆಟ್​ ದರವನ್ನು ಪರಿಷ್ಕರಣೆ ಮಾಡಿದೆ. ಪರಿಷ್ಕರಣೆಯಲ್ಲಿ ಎಕ್ಸಿಕ್ಯೂಟಿವ್‌ ಕ್ಲಾಸ್‌ ಟಿಕೆಟ್​ ದರ ಹೆಚ್ಚಿಸಿದ್ದರೆ, ಎಸಿ ಕಾರ್‌ಚೇರ್‌ ಟಿಕೆಟ್​ … Continued

ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬೆಳಗಾವಿ, ಹುಬ್ಬಳ್ಳಿಯಿಂದ ಕೊಲ್ಲಂಗೆ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ:  ಬೆಳಗಾವಿಯ ಸಂಸದರಾದ ಮಂಗಲಾ ಅಂಗಡಿ ಅವರು ಶಬರಿಮಲೆಗೆ ಹೋಗುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬೆಳಗಾವಿಯಿಂದ ಕೊಲ್ಲಂಗೆ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೇ ಸಚಿವಾಲಯಕ್ಕೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಈಗ, ಕೊಲ್ಲಂಗೆ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ರೈಲು ಸಂಖ್ಯೆ 07357 ಬೆಳಗಾವಿ – ಕೊಲ್ಲಂ ವಿಶೇಷ ಎಕ್ಸ್‌ಪ್ರೆಸ್ ರೈಲು (1 ಟ್ರಿಪ್) ನವೆಂಬರ್ … Continued