ಇಂದು ಕರ್ನಾಟಕ ಪ್ರವೇಶಿಸಿದ ಮನ್ಸೂನ್

ನವದೆಹಲಿ: ಭಾರತೀಯ ಹವಾಮಾನ ಇಲಾಖೆ ಜೂನ್ 2ರಂದು ರಾಜ್ಯಕ್ಕೆ ಮಾನ್ಸೂನ್ ಪ್ರವೇಶಿಸಬಹುದು ಎಂದು ಹೇಳಿತ್ತು. ಆದರೆ, ಅದಕ್ಕೂ ಮುನ್ನವೇ ಇಂದು, ಮಂಗಳವಾರ ನೈಋತ್ಯ ಮಾನ್ಸೂನ್ ಮಳೆ ರಾಜ್ಯಕ್ಕೆ ಕಾಲಿಟ್ಟಿದ್ದು, ಸಿಹಿ ಸುದ್ದಿ ನೀಡಿದೆ. ಇತ್ತೀಚಿನ  ಮಾಹಿತಿ ಪ್ರಕಾರ, ಉತ್ತರ ಕನ್ನಡ ಮತ್ತು ರಾಜ್ಯದ ಕರಾವಳಿ ಪ್ರದೇಶಗಳು, ಬೆಂಗಳೂರು (ನಗರ ಮತ್ತು ಗ್ರಾಮಾಂತರ) ಮತ್ತು ಹಾಸನ, ಶಿವಮೊಗ್ಗ, … Continued