ಕೇರಳಕ್ಕೆ ಆಗಮಿಸಿದ ನೈಋತ್ಯ ಮಾನ್ಸೂನ್….ಆದರೆ

ನವದೆಹಲಿ: ಭಾರತದ ಅರ್ಥವ್ಯವಸ್ಥೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅತ್ಯಂತ ಪ್ರಮುಖವಾದ ನೈರುತ್ಯ ಮುಂಗಾರು (ಮಾನ್ಸೂನ್‌) ಗುರುವಾರ ಕೇರಳ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ಜೂನ್ 1ರಂದು ಮುಂಗಾರು ಕೇರಳ ಪ್ರವೇಶಿಸುವುದು ವಾಡಿಕೆ. ಆದರೆ ಈ ಸಲ ಒಂದು ವಾರ ತಡವಾಗಿ ಜೂನ್‌ ೮ರಂದು ಕೇರಳ ಪ್ರವೇಶಿಸಿದೆ. ಜೂನ್ 4ರಂದು ಕೇರಳಕ್ಕೆ ಮುಂಗಾರು … Continued

3 ದಿನ ಮುಂಚಿತವಾಗಿ ಕೇರಳ ತಲುಪಿದ ನೈಋತ್ಯ ಮಾನ್ಸೂನ್

ನವದೆಹಲಿ: ದೇಶದ ಸುಮಾರು 70% ಭಾಗಕ್ಕೆ ಮಳೆ ನೀಡುವ ನೈಋತ್ವ ಮಾನ್ಸೂನ್‌ ಭಾನುವಾರ (ಮೇ 29) ಕೇರಳ ರಾಜ್ಯದ ಕರಾವಳಿಯನ್ನು ತಲುಪಿದೆ. ಭಾರತೀಯ ಹವಾಮಾನ ಇಲಾಖೆ (IMD) ಇಂದು, ಭಾನುವಾರ ಕೇರಳದ ಮೇಲೆ ನೈರುತ್ಯ ಮಾನ್ಸೂನ್ ಪ್ರಾರಂಭವಾಗಲಿದೆ ಎಂದು ಘೋಷಿಸಿದೆ, ಅದು ಸಾಮಾನ್ಯವಾಗಿ ಆಗಮಿಸುವ ಅದರ ಸಾಮಾನ್ಯ ದಿನಾಂಕ ಜೂನ್ 1 ಕ್ಕಿಂತ ಮೂರು ದಿನಗಳ … Continued