ಕೇರಳಕ್ಕೆ ಆಗಮಿಸಿದ ನೈಋತ್ಯ ಮಾನ್ಸೂನ್….ಆದರೆ
ನವದೆಹಲಿ: ಭಾರತದ ಅರ್ಥವ್ಯವಸ್ಥೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅತ್ಯಂತ ಪ್ರಮುಖವಾದ ನೈರುತ್ಯ ಮುಂಗಾರು (ಮಾನ್ಸೂನ್) ಗುರುವಾರ ಕೇರಳ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ಜೂನ್ 1ರಂದು ಮುಂಗಾರು ಕೇರಳ ಪ್ರವೇಶಿಸುವುದು ವಾಡಿಕೆ. ಆದರೆ ಈ ಸಲ ಒಂದು ವಾರ ತಡವಾಗಿ ಜೂನ್ ೮ರಂದು ಕೇರಳ ಪ್ರವೇಶಿಸಿದೆ. ಜೂನ್ 4ರಂದು ಕೇರಳಕ್ಕೆ ಮುಂಗಾರು … Continued