ವಿವಾದಕ್ಕೆ ಕಾರಣವಾದ ತಮಿಳುನಾಡು ಸಿಎಂ ಸ್ಟಾಲಿನ್ ಪುತ್ರನ “ಸನಾತನ ಧರ್ಮ ಮಲೇರಿಯಾ, ಡೆಂಗ್ಯೂ…ಅದನ್ನು ನಿರ್ಮೂಲನೆ ಮಾಡಬೇಕು” ಎಂಬ ಹೇಳಿಕೆ

ನವದೆಹಲಿ: ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ ಮತ್ತು ಅದನ್ನು ನಿರ್ಮೂಲನೆ ಮಾಡಬೇಕು ಎಂದು ತಮಿಳುನಾಡು ಸಚಿವ ಮತ್ತು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಶನಿವಾರ ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾದಂತಹ ಕಾಯಿಲೆಗಳೊಂದಿಗೆ ಹೋಲಿಸಿದರು, ಇದು ಬಿಜೆಪಿ ನಾಯಕರಿಂದ … Continued

6ನೇ ತರಗತಿಯ ಸಾಮಾನ್ಯ ಜ್ಞಾನ ಪ್ರಶ್ನೆ ಪತ್ರಿಕೆಯಲ್ಲಿ ಸೈಫ್-ಕರೀನಾ ಮಗನ ಹೆಸರು ಏನೆಂದು ಪ್ರಶ್ನೆ: ವಿವಾದದ ಕಿಡಿ

ಮಧ್ಯಪ್ರದೇಶದ ಖಾಸಗಿ ಶಾಲೆಯ ಪರೀಕ್ಷೆಯು ಸಾಮಾನ್ಯ ಜ್ಞಾನ ಪರೀಕ್ಷೆಯಲ್ಲಿ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ಮಗನ ಹೆಸರನ್ನು ಪ್ರಶ್ನೆಯಾಗಿ ಕೇಳಿದೆ ಮತ್ತು ಇದು ಪಾಲಕರು ಹುಬ್ಬೇರಿಸುವಂತೆ ಮಾಡಿದೆ. 6ನೇ ತರಗತಿಯ ಪ್ರಶ್ನೆ ಪತ್ರಿಕೆಯಲ್ಲಿ ಇಂತಹ ಪ್ರಶ್ನೆ ಕೇಳಿರುವ ಅಕಾಡೆಮಿಕ್ ಹೈಟ್ಸ್ ಪಬ್ಲಿಕ್ ಸ್ಕೂಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶಾಲೆಯ ಪೋಷಕರ … Continued