ಬೇಡ್ತಿ–ವರದಾ ನದಿಗಳ ಜೋಡಣೆ ಯೋಜನೆ ಕೈಗೆತ್ತಿಕೊಂಡಿಲ್ಲ : ಬೇಡ್ತಿ–ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಗೆ ಸರ್ಕಾರದ ಮಾಹಿತಿ

ಶಿರಸಿ : ಶಿರಸಿ : ಬೇಡ್ತಿ – ವರದಾ ನದಿಗಳ ಜೋಡಣೆ ಯೋಜನೆಯನ್ನು ಸರ್ಕಾರ ಜಾರಿಗೆ ಮುಂದಾಗಿಲ್ಲ. ಡಿಪಿಆರ್‌ಗೆ ಒಪ್ಪಿಗೆ ನೀಡಿಲ್ಲ. ಯೋಜನಾ ವರದಿಯನ್ನು ಕೇಂದ್ರಕ್ಕೆ ಕಳುಹಿಸಿಲ್ಲ, ಕೇಂದ್ರ ಸರ್ಕಾರ ಬೇಡ್ತಿ- ವರದಾ ಯೋಜನೆಗೆ ಅನುದಾನ ನೀಡಿಲ್ಲ ಎಂದು ರಾಜ್ಯ ಸರ್ಕಾರ ಬೇಡ್ತಿ – ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿಗೆ ತಿಳಿಸಿದೆ. ಬೇಡ್ತಿ ಅಘನಾಶಿನಿ ಕೊಳ್ಳ … Continued

ಸಚಿವ ಈಶ್ವರಪ್ಪ ಹೇಳಿಕೆಗೆ ಸದನದಲ್ಲಿ ಮುಂದವರಿದ ಕಾಂಗ್ರೆಸ್‌ ಪ್ರತಿಭಟನೆ: ಕಲಾಪವನ್ನು ಸೋಮವಾರ ಬೆಳಗ್ಗೆ 11ಕ್ಕೆ ಮುಂದೂಡಿದ ಸ್ಪೀಕರ್

ಬೆಂಗಳೂರು: ವಿಧಾನಸಭೆಯಲ್ಲಿ ಕಾಂಗ್ರೆಸ್ ನಿಂದ ಅಹೋರಾತ್ರಿ ಧರಣಿ, ಗದ್ದಲ ಮುಂದುವರಿದಿರುವ ಹಿನ್ನೆಲೆಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯ ವಿಧಾನಸಭೆ ಅಧಿವೇಶನದ ಕಲಾಪವನ್ನು ಸೋಮವಾರ ಬೆಳಗ್ಗೆ 11ಕ್ಕೆ ಮುಂದೂಡಿದ್ದಾರೆ. ಮುಂದೊಂದು ದಿನ ಕೆಂಪುಕೋಟೆಯಲ್ಲಿ ಭಗವಾಧ್ವಜ ಹಾರಿಸಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಈಶ್ವರಪ್ಪ ವಜಾಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, … Continued

ಸಿಎಂ ಬೊಮ್ಮಾಯಿ ಭೇಟಿಯಾದ ಗಣಪತಿ ಉಳ್ವೇಕರ್: ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಕ್ಕೆ ಮನವಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ನೂತನವಾಗಿ ವಿಧಾನ ಪರಿಷತ್ತಿಗೆ ಆಯ್ಕೆಯಾದ ಗಣಪತಿ ಉಳ್ವೇಕರ್ ಅವರು ಗುರುವಾರ ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಹಾಗೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಅವರು ಉತ್ತರಕನ್ನಡದ ಗ್ರಾಮೀಣ ಪ್ರದೇಶದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಸರ್ಕಾರದ ಸಹಕಾರ ಕೋರಿದರು. ಈ ವೇಳೆ ಗೃಹ ಸಚಿವ … Continued

ಸೆ.13ರಿಂದ 24ರ ವರೆಗೆ ವಿಧಾನಸಭಾ ಅಧಿವೇಶನ, ಕೊನೆಯಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ಈ ಅಧಿವೇಶನದ ವಿಶೇಷ: ಸ್ಪೀಕರ್ ಕಾಗೇರಿ

ಬೆಂಗಳೂರು : ಈ ಸಲದ ವಿಧಾನಸಭಾ ಅಧಿವೇಶನ ಸೆ. 13ರಿಂದ 24ರ ವರೆಗೆ ನಡೆಯಲಿದೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದು, ಈ ಬಾರಿ ಸದನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡುತ್ತಿರುವುದು ವಿಶೇಷ ಎಂದು ಹೇಳಿದ್ದಾರೆ. ಈ ಕುರಿತು ಇಂದು (ಬುಧವಾರ) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಸೆ.13ರಿಂದ 24ರ ವರೆಗೆ ಅಂದರೆ … Continued