ವಿಧಾನಸಭೆ ಅಧಿವೇಶನ ಸಿದ್ಧತೆಗೆ ಸ್ಪೀಕರ್ ಕಾಗೇರಿ ಸೂಚನೆ

posted in: ರಾಜ್ಯ | 0

ಬೆಂಗಳೂರು: ವಿಧನಸಭೆ ಅಧಿವೇಶನ ಯಾವಾಗ ಮತ್ತು ಎಲ್ಲಿ ನಡೆಯಬೇಕು ಎಂಬುದನ್ನು ನಿರ್ಧರಿಸುವುದು ಸರ್ಕಾರದ ಹಕ್ಕು. ಅಧಿವೇಶನ ಸುಗಮವಾಗಿ ನಡೆಸಲು ಸಕಲ ಸಿದ್ಧತೆಗಳನ್ನು ಆರಂಭಿಸಿ ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಂಪರ್ಕತಡೆ ಮತ್ತು ಲಾಕ್ ಡೌನ್ ಮೋಡ್ ನಿಂದ ಹೊರಬಂದು ಶಾಸಕಾಂಗ ಅಧಿವೇಶನಕ್ಕೆ ಸಿದ್ಧತೆ ಆರಂಭಿಸುವಂತೆ ನಿರ್ದೇಶನ ನೀಡಿರುವ ಸ್ಪೀಕರ್ … Continued