ಸಂಸದೀಯ ವ್ಯವಸ್ಥೆ ಅಡಿ ಸಚಿವ ಸುಧಾಕರ ಮೇಲೆ ಕ್ರಮ: ಕಾಗೇರಿ

ಬೆಂಗಳೂರು: ಶಾಸಕರ ಕುರಿತಾಗಿ ಸಚಿವ ಡಾ.ಕೆ.ಸುಧಾಕರ್ ಅವರ ಮೇಲೆ ಸಂಸದೀಯ ವ್ಯವಸ್ಥೆ ಅಡಿಯಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಡಾ.ಕೆ.ಸುಧಾಕರ್ ಆಕ್ಷೇಪಾರ್ಹ ಹೇಳಿಕೆ ಸರಿಯಲ್ಲ. ಅದರ ಬಗ್ಗೆ ಅವರೇ ಸ್ಪಷ್ಟೀಕರಣ ಕೂಡಾ ಕೊಟ್ಟಿದ್ದಾರೆ. ಆದರೂ ಸಹ ಸಭಾಧ್ಯಕ್ಷನಾಗಿ ಸಂಸದೀಯ ವ್ಯವಸ್ಥೆ … Continued

ಸದನದಲ್ಲಿ ಶರ್ಟ್ ಬಿಚ್ಚಿ ದುರ್ವತನೆ ತೋರಿದ ಶಾಸಕ ಸಂಗಮೇಶ್ ಸಸ್ಪೆಂಡ್

ಬೆಂಗಳೂರು: ಸದನದಲ್ಲಿ ದುರ್ವತನೆ ತೋರಿದ ಕಾರಣಕ್ಕೆ ಭದ್ರಾವತಿಯ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಅವರನ್ನು ಒಂದು ವಾರ ಅಮಾನತು ಮಾಡಿ ಸ್ಪೀಕರ್‌ ಕಾಗೇರಿ ಆದೇಶ ಮಾಡಿದ್ದಾರೆ. ಒಂದು ರಾಷ್ಟ್ರ ಒಂದು ಚುನಾವಣೆ ವಿಷಯವಾಗಿ ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಷಯ ಪ್ರಸ್ತಾಪನೆ ಮಡುತ್ತಿದ್ದಾಗ ಸಂಗಮೇಶ್ ತಮ್ಮ ಶರ್ಟ್ ಬಿಚ್ಚಿ ಅನುಚಿತವಾಗಿ ವರ್ತನೆ ಮಾಡಿದ್ದರು. ಇದರಿಂದ ಸದನವನ್ನು … Continued