ಸಂಸದೀಯ ವ್ಯವಸ್ಥೆ ಅಡಿ ಸಚಿವ ಸುಧಾಕರ ಮೇಲೆ ಕ್ರಮ: ಕಾಗೇರಿ
ಬೆಂಗಳೂರು: ಶಾಸಕರ ಕುರಿತಾಗಿ ಸಚಿವ ಡಾ.ಕೆ.ಸುಧಾಕರ್ ಅವರ ಮೇಲೆ ಸಂಸದೀಯ ವ್ಯವಸ್ಥೆ ಅಡಿಯಲ್ಲಿ ಏನು ಕ್ರಮ ತೆಗೆದುಕೊಳ್ಳಬೇಕೋ ಅದನ್ನು ತೆಗೆದುಕೊಳ್ಳುತ್ತೇನೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಡಾ.ಕೆ.ಸುಧಾಕರ್ ಆಕ್ಷೇಪಾರ್ಹ ಹೇಳಿಕೆ ಸರಿಯಲ್ಲ. ಅದರ ಬಗ್ಗೆ ಅವರೇ ಸ್ಪಷ್ಟೀಕರಣ ಕೂಡಾ ಕೊಟ್ಟಿದ್ದಾರೆ. ಆದರೂ ಸಹ ಸಭಾಧ್ಯಕ್ಷನಾಗಿ ಸಂಸದೀಯ ವ್ಯವಸ್ಥೆ … Continued