ವೃದ್ಧರು, ವಿಧವೆಯರು, ವಿಶೇಷ ಚೇತನರಿಗೆ ಮನೆ ಬಾಗಿಲಿಗೇ ಮಾಸಾಶನ

ಬೆಂಗಳೂರು : ಬಜೆಟ್ನಲ್ಲಿ ಅಶಕ್ತರು, ವೃದ್ಧರು,ವಿಧವೆಯರು ಮತ್ತು ವಿಶೇಷ ಚೇತನರಿಗೆ ಸರ್ಕಾರದ ದತ್ತಾಂಶ ಆಧರಿಸಿ ಮನೆ ಬಾಗಿಲಿಗೇ ಮಾಸಾಶನ ಅಭಿಯಾನಕ್ಕೆ ಚಾಲನೆ ನೀಡಲಾಗವುದು ಎಂದು ತಿಳಿಸಿದ್ದಾರೆ. ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಎಲ್ಲ ವ್ಯವಹಾರಗಳ ಗಣಕೀಕರಣಕ್ಕೆ ಕ್ರಮ, ತ್ವರಿತವಾಗಿ ನಿಖರ ಭೂ-ದಾಖಲೆಗಳನ್ನು ಒದಗಿಸಲು ಗಣಕೀಕೃತ ಅಕಾರ ಬಂದ್ ಮಾಹಿತಿ ಮತ್ತು ಪರಣಿ ಮಾಹಿತಿಯನ್ನು ಸಂಯೋಜಿಸಲು ಕ್ರಮ … Continued