ದೀಪಾವಳಿ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 2000 ಹೆಚ್ಚುವರಿ ವಿಶೇಷ ಬಸ್ ಕಾರ್ಯಾಚರಣೆ

ಬೆಂಗಳೂರು: ದೀಪಾವಳಿಗೆ (Deepavali 2024) ಬೆಂಗಳೂರಿನಿಂದ ವಿವಿಧ ಪ್ರದೇಶಗಳಿಗೆ ಹಾಗೂ ಹಬ್ಬ ಮುಗಿದ ಬಳಿಕ ಮರಳಿ ಬೆಂಗಳೂರಿಗೆ ತೆರಳುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಬಸ್ಸುಗಳನ್ನು ಬಿಡಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC special buses) ನಿರ್ಧರಿಸಿದೆ. ಅಕ್ಟೊಬರ್ 31 ರಂದು ನರಕ ಚತುರ್ದಶಿ, ಮರುದಿನ ನವೆಂಬರ್ 1ಕ್ಕೆ ಕನ್ನಡ ರಾಜ್ಯೋತ್ಸವದಂದು ಬಲಿಪಾಡ್ಯಮಿ ಹಬ್ಬ … Continued

ದಸರಾ ಹಬ್ಬ : ಕೆಎಸ್‌ಆರ್‌ಟಿಸಿಯಿಂದ 2000ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ

ಬೆಂಗಳೂರು: ಮೈಸೂರು ದಸರಾ-2024 ಮತ್ತು ದಸರಾ ರಜೆಗಳ ಪ್ರಯುಕ್ತ ಕೆಎಸ್‌ಆರ್‌ಟಿಸಿ 2000ಕ್ಕೂ ರಾಜ್ಯ ಮತ್ತು ಹೊರಾಜ್ಯಗಳ ವಿವಿಧ ಸ್ಥಳಗಳಿಗೆ 2,000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಅಕ್ಟೋಬರ್‌ 9ರಿಂದ 12ರವರೆಗೆ ಬೆಂಗಳೂರಿನಿಂದ ರಾಜ್ಯದ ವಿವಿಧ ಪ್ರದೇಶಗಳಿಗೆ ಹಾಗೂ ಅಕ್ಟೋಬರ್‌ 13 ಮತ್ತು 14ರಂದು ವಿವಿಧ ಪ್ರದೇಶಗಳಿಂದ ಬೆಂಗಳೂರಿಗೆ ಈ ವಿಶೇಷ ಬಸ್‌ಗಳ ಕಾರ್ಯಾಚರಣೆ … Continued

ಪೋಲಿಸ್ ಕಾನ್ಸ್‌ಟೇಬಲ್ ಪರೀಕ್ಷೆ: ಎನ್‌ಡಬ್ಲ್ಯುಕೆಆರ್‌ಟಿಸಿಯಿಂದ ಅಕ್ಟೋಬರ್‌ 23, 24ರಂದು ವಿಶೇಷ ಬಸ್‌ಗಳ ವ್ಯವಸ್ಥೆ

ಹುಬ್ಬಳ್ಳಿ: ರಾಜ್ಯಾದ್ಯಂತ ಅಕ್ಟೋಬರ್‌ 24ರಂದು ಭಾನುವಾರ ನಡೆಯುವ ಪೋಲಿಸ್ ಕಾನ್ಸ್‌ಟೇಬಲ್(ಸಿವಿಲ್) ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ನಿಗದಿತ ಸಮಯದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಹಾಗೂ ಮರಳಿ ಸ್ವ-ಸ್ಥಳಗಳಿಗೆ ಹಿಂದಿರುಗಲು ಅಕ್ಟೋಬರ್‌ 23 ಮತ್ತು 24ರಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ಬಸ್‌ಗಳನ್ನು ಓಡಿಸುತ್ತಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, … Continued