ಅನುದಾನರಹಿತ ಶಾಲಾ ಶಿಕ್ಷಕರು-ಸಿಬ್ಬಂದಿಗೆ ಕೋವಿಡ್ ವಿಶೇಷ ಪ್ಯಾಕೇಜ್ ಪರಿಹಾರ ಬಿಡುಗಡೆ

ಬೆಂಗಳೂರು : ರಾಜ್ಯ ಸರ್ಕಾರವು ಅನುದಾನರಹಿತ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಕೋವಿಡ್‌ ವಿಶೇಷ ಪ್ಯಾಕೇಜ್‌ ಪರಿಹಾರ ಧನ ಬಿಡುಗಡೆ ಮಾಡಲಾಗಿದೆ. 2021-22 ನೇ ಸಾಲಿಗೆ ಅನುದಾನ ರಹಿತ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಕೋವಿಡ್ -19 ವಿಶೇಷ ಪ್ಯಾಕೇಜ್ ಪರಿಹಾರ ಧನ ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಲಾಗಿದೆ. 2021-22 ನೇ … Continued

ಕೋವಿಡ್: ಮಹಾರಾಷ್ಟ್ರ ರಾಜ್ಯಾದ್ಯಂತ ಮೇ 1ರ ವರೆಗೆ ಸೆಕ್ಷನ್ 144 ಜಾರಿ; 5,476 ಕೋಟಿ ರೂ. ಪ್ಯಾಕೇಜ್‌

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್‌-19 ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ರಾಜ್ಯದಾದ್ಯಂತ ಸೆಕ್ಷನ್ 144 ಅನ್ನು ಮೇ 1ರ ವರೆಗೆ ವಿಧಿಸಿದ್ದಾರೆ. ಅಂದರೆ ಸಾರ್ವಜನಿಕ ಸ್ಥಳಗಳಲ್ಲಿ ಐದಕ್ಕೂ ಹೆಚ್ಚು ಜನರನ್ನು ಅನುಮತಿಸಲಾಗುವುದಿಲ್ಲ. ಮಾರಾಟಗಾರರು, ಆಟೋರಿಕ್ಷಾ ಚಾಲಕರು, ಮನೆ ಸಹಾಯಕರು, ನಿರ್ಮಾಣ ಕಾರ್ಮಿಕರು ಸೇರಿದಂತೆ ಹಲವಾರು ಫಲಾನುಭವಿಗಳಿಗೆ 5,476 ಕೋಟಿ ರೂ.ಗಳ ಪ್ಯಾಕೇಜ್ ಘೋಷಿಸಿದ್ದಾರೆ. … Continued