ಗಣೇಶನ ಹಬ್ಬ : ಯಶವಂತಪುರ-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

ಬೆಳಗಾವಿ: ಗಣೇಶ ಚತುರ್ಥಿ ಅಂಗವಾಗಿ ಪ್ರಯಾಣಿಕರ ದಟ್ಟಣೆ ತಪ್ಪಿಸಲು ಯಶವಂತಪುರದಿಂದ ಬೆಳಗಾವಿ ಮತ್ತು ಬೆಳಗಾವಿಯಿಂದ ಯಶವಂತಪುರದ ವರೆಗೆ ಎರಡು ದಿನಗಳ ಕಾಲ ವಿಶೇಷ ರೈಲು ಚಲಿಸಲಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ. ಈ ಕುರಿತು ಶನಿವಾರ (ಸೆ.9) ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಯಶವಂತಪುರ-ಬೆಳಗಾವಿ ರೈಲು (07389) ಸೆಪ್ಟೆಂಬರ್‌ … Continued

ಶಬರಿಮಲೆ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬೆಳಗಾವಿ, ಹುಬ್ಬಳ್ಳಿಯಿಂದ ಕೊಲ್ಲಂಗೆ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ:  ಬೆಳಗಾವಿಯ ಸಂಸದರಾದ ಮಂಗಲಾ ಅಂಗಡಿ ಅವರು ಶಬರಿಮಲೆಗೆ ಹೋಗುವ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಬೆಳಗಾವಿಯಿಂದ ಕೊಲ್ಲಂಗೆ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೇ ಸಚಿವಾಲಯಕ್ಕೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಈಗ, ಕೊಲ್ಲಂಗೆ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ರೈಲು ಸಂಖ್ಯೆ 07357 ಬೆಳಗಾವಿ – ಕೊಲ್ಲಂ ವಿಶೇಷ ಎಕ್ಸ್‌ಪ್ರೆಸ್ ರೈಲು (1 ಟ್ರಿಪ್) ನವೆಂಬರ್ … Continued