ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ ಧನಕರ ಅನಿರೀಕ್ಷಿತ ರಾಜೀನಾಮೆ ನಂತರದ ವದಂತಿಗಳು

ನವದೆಹಲಿ : ಸೋಮವಾರದ ಅಚ್ಚರಿಯ ನಡೆಯಲ್ಲಿ, 74 ವರ್ಷ ವಯಸ್ಸಿನ ಉಪರಾಷ್ಟ್ರಪತಿ ಜಗದೀಪ ಧನಕರ ಆರೋಗ್ಯದ ಕಾಳಜಿಯನ್ನು ಉಲ್ಲೇಖಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆದರೆ, ಅವರು ನೀಡಿದ ಈ ಕಾರಣವನ್ನು ಒಪ್ಪುವವರು ಕಡಿಮೆ. ಇದರ ಹಿಂದೆ ಇದಕ್ಕೂ ಮಿಗಿಲಾದ ಕಾರಣಗಳಿವೆ ಎಂದು ಅನೇಕರು ಭಾವಿಸುತ್ತಾರೆ. ಧನಕರ ಅವರ ಅಧಿಕಾರಾವಧಿಯಲ್ಲಿ ಆಗಾಗ್ಗೆ ಅವರ ಜೊತೆ ಘರ್ಷಣೆ … Continued

ಕುತೂಹಲ ಮೂಡಿಸಿದ ಡಿಸಿಎಂ ಶಿವಕುಮಾರ-ಬಿಜೆಪಿ ನಾಯಕಿ ತೇಜಸ್ವಿನಿ ಅನಂತಕುಮಾರ ಭೇಟಿ

ಬೆಂಗಳೂರು: ಬಿಜೆಪಿ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಈ ಭೇಟಿ ವೇಳೆ ಅವರು ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ಕಾರ್ಯಕ್ರಮವೊಂದರ ನಿಮಿತ್ತ ಡಿಕೆಶಿ ಅವರನ್ನು ಆಹ್ವಾನಿಸುವ ಉದ್ದೇಶದಿಂದ ತೇಜಸ್ವಿನಿ … Continued