ವೀಡಿಯೊ…| ದವಡೆಗೆ ಗಂಭೀರ ಗಾಯ, ಬೆನ್ನುಮೂಳೆ ಮುರಿತ : ಮಿತಿ ದಾಟಿದ ಲಗೇಜಿಗೆ ಹೆಚ್ಚುವರಿ ಶುಲ್ಕ ಕೇಳಿದ್ದಕ್ಕೆ ಸ್ಪೈಸ್ ಜೆಟ್ ಸಿಬ್ಬಂದಿಗೆ ಥಳಿಸಿದ ಸೇನಾಧಿಕಾರಿ

ನವದೆಹಲಿ: ಹೆಚ್ಚುವರಿ ಕ್ಯಾಬಿನ್ ಲಗೇಜ್‌ಗಾಗಿ ಉಂಟಾದ ವಿವಾದದ ನಂತರ ಶ್ರೀನಗರ ವಿಮಾನ ನಿಲ್ದಾಣದಲ್ಲಿ ಹಿರಿಯ ಸೇನಾ ಅಧಿಕಾರಿಯೊಬ್ಬರು ನಾಲ್ವರು ಸ್ಪೈಸ್‌ಜೆಟ್ ಉದ್ಯೋಗಿಗಳ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವಿಮಾನಯಾನ ಸಂಸ್ಥೆ ಭಾನುವಾರ ತಿಳಿಸಿದೆ. ತನ್ನ ಸಿಬ್ಬಂದಿಗೆ ಬೆನ್ನುಮೂಳೆ ಮುರಿತ ಮತ್ತು ಗಂಭೀರ ದವಡೆಯ ಗಾಯ ಸೇರಿದಂತೆ ತೀವ್ರ ಗಾಯಗಳಾಗಿದೆ ಎಂದು ಸ್ಪೈಸ್‌ಜೆಟ್ ತಿಳಿಸಿದೆ. ಸೇನಾಧಿಕಾರಿಯ ವಿರುದ್ಧ ಪ್ರಕರಣ … Continued

ಲ್ಯಾಂಡ್ ಆಗುವ ವೇಳೆ ಬಿರುಗಾಳಿಗೆ ಸಿಲುಕಿದ ಸ್ಪೈಸ್ ಜೆಟ್ ವಿಮಾನ -ಹಲವರಿಗೆ ಗಾಯ

ಕೊಲ್ಕತ್ತಾ: ಮುಂಬೈನಿಂದ ದುರ್ಗಾಪುರಕ್ಕೆ ಹೊರಟಿದ್ದ ಸ್ಪೈಸ್ ಜೆಟ್ ವಿಮಾನ ದುರ್ಗಾಪುರದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ತೀವ್ರ ಗಾಳಿಗೆ ಸಿಲುಕಿ ಕೆಲಕಾಲ ತೊಂದರೆ ಅನುಭವಿಸಿತು. ಕೊನೆಗೂ ಪೈಲಟ್​ಗಳು ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡುವಲ್ಲಿ ಯಶಸ್ವಿಯಾಗಿದ್ದು, ಸಂಭಾವ್ಯ ದುರಂತ ತಪ್ಪಿಸಿದ್ದಾರೆ. ತೀವ್ರ ಕುಲುಕಾಟದಿಂದ ಸುಮಾರು 40 ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ 12 ಮಂದಿಗೆ ತೀವ್ರಗಾಯಗಳಾಗಿವೆ. ಸದ್ಯಕ್ಕೆ ಅವರ … Continued