ತಮ್ಮ ತಂದೆಯ 45339 ಕೋಟಿ ರೂ. ಮೌಲ್ಯದ ಉದ್ಯಮ ಸಾಮ್ರಾಜ್ಯ ತ್ಯಜಿಸಿ ಸನ್ಯಾಸಿ ಜೀವನ ಆಯ್ಕೆ ಮಾಡಿಕೊಂಡ ಅಜಾನ್ ಸಿರಿಪಾನ್ಯೊ…!

ಮಲೇಷ್ಯಾದ ಉದ್ಯಮಿ ಆನಂದ ಕೃಷ್ಣನ್ ಅವರ ಪುತ್ರ ವೆನ್ ಅಜಾನ್ ಸಿರಿಪಾನ್ಯೊ ಅವರು ನಿರೀಕ್ಷಿಸಿದ್ದಕ್ಕಿಂತ ವಿಭಿನ್ನವಾದ ಜೀವನವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಆನಂದ ಕೃಷ್ಣನ್ ಅವರು ಸರಿಸುಮಾರು ₹45,339 ಕೋಟಿ ನಿವ್ವಳ ಸಂಪತ್ತನ್ನು ಹೊಂದಿರುವ ಉದ್ಯಮಿಯಾಗಿದ್ದಾರೆ. ಅವರು ಟೆಲಿಕಾಂ, ಮಾಧ್ಯಮ, ತೈಲ, ಅನಿಲ, ರಿಯಲ್ ಎಸ್ಟೇಟ್ ಮತ್ತು ಉಪಗ್ರಹಗಳನ್ನು ವ್ಯಾಪಿಸಿರುವ ಉದ್ಯಮ ಸಾಮ್ರಾಜ್ಯವನ್ನು ಹೊಂದಿರುವ ಮಲೇಷ್ಯಾದ ಶ್ರೀಮಂತ … Continued

ಸಂಪತ್ತಿನಿಂದ ತ್ಯಾಗ ಜೀವನಕ್ಕೆ : ಸನ್ಯಾಸಿಗಳಾಗಲು 200 ಕೋಟಿ ರೂಪಾಯಿ ಸಂಪತ್ತು ದಾನ ಮಾಡಿದ ದಂಪತಿ…!

ಗುಜರಾತ್‌ನ ಪ್ರಮುಖ ಉದ್ಯಮಿ ಕುಟುಂಬವು ತಮ್ಮ ಸಂಪೂರ್ಣ ಜೀವಮಾನದ ಗಳಿಕೆಯ 200 ಕೋಟಿ ರೂಪಾಯಿಗಳನ್ನು ದಾನ ಮಾಡುವ ಮೂಲಕ ಅನೇಕರನ್ನು ಬೆರಗುಗೊಳಿಸಿದೆ. ಗುಜರಾತಿನ ಸಬರ್ಕಾಂತ ಜಿಲ್ಲೆಯ ಹಿಮ್ಮತ್‌ನಗರದ ನಿವಾಸಿ ಭವೇಶ ಭಾಯ್ ಭಂಡಾರಿ ಅವರು ತಮ್ಮ ಪತ್ನಿಯೊಂದಿಗೆ ಸನ್ಯಾಸಿ ಜೀವನವನ್ನು ಸ್ವೀಕರಿಸಲು ನಿರ್ಧಾರ ಮಾಡಿದ್ದಾರೆ. ಹೀಗಾಗಿ ಭೌತಿಕ ಸಂಪತ್ತಿನ ಐಷಾರಾಮಿ ಜೀವನಕ್ಕೆ ವಿದಾಯ ಹೇಳಿದ್ದಾರೆ. ಅವರ … Continued