ಸಂಪತ್ತಿನಿಂದ ತ್ಯಾಗ ಜೀವನಕ್ಕೆ : ಸನ್ಯಾಸಿಗಳಾಗಲು 200 ಕೋಟಿ ರೂಪಾಯಿ ಸಂಪತ್ತು ದಾನ ಮಾಡಿದ ದಂಪತಿ…!

ಗುಜರಾತ್‌ನ ಪ್ರಮುಖ ಉದ್ಯಮಿ ಕುಟುಂಬವು ತಮ್ಮ ಸಂಪೂರ್ಣ ಜೀವಮಾನದ ಗಳಿಕೆಯ 200 ಕೋಟಿ ರೂಪಾಯಿಗಳನ್ನು ದಾನ ಮಾಡುವ ಮೂಲಕ ಅನೇಕರನ್ನು ಬೆರಗುಗೊಳಿಸಿದೆ. ಗುಜರಾತಿನ ಸಬರ್ಕಾಂತ ಜಿಲ್ಲೆಯ ಹಿಮ್ಮತ್‌ನಗರದ ನಿವಾಸಿ ಭವೇಶ ಭಾಯ್ ಭಂಡಾರಿ ಅವರು ತಮ್ಮ ಪತ್ನಿಯೊಂದಿಗೆ ಸನ್ಯಾಸಿ ಜೀವನವನ್ನು ಸ್ವೀಕರಿಸಲು ನಿರ್ಧಾರ ಮಾಡಿದ್ದಾರೆ. ಹೀಗಾಗಿ ಭೌತಿಕ ಸಂಪತ್ತಿನ ಐಷಾರಾಮಿ ಜೀವನಕ್ಕೆ ವಿದಾಯ ಹೇಳಿದ್ದಾರೆ. ಅವರ … Continued