ಖಾನಾಪುರ : ಮರಕ್ಕೆ ಕಾರು ಡಿಕ್ಕಿ ; ಸ್ಥಳದಲ್ಲೇ ಆರು ಮಂದಿ ಸಾವು
ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಸಮೀಪ ಬೀಡಿ-ಮಂಗ್ಯಾನಕೊಪ್ಪ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಕಾರು ಚಾಲಕ ಶಾರುಖ್ ಪೆಂಡಾರಿ (30), … Continued