ಉಡುಪಿಯಲ್ಲಿ ನಾಲ್ವರ ಕೊಲೆ ಪ್ರಕರಣ; ಫೇಸ್​​ಬುಕ್​ನಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದವನ ವಿರುದ್ಧ ಪ್ರಕರಣ ದಾಖಲು

ಉಡುಪಿ : ಉಡುಪಿ ಸಮೀಪದ ನೇಜಾರಿನ ಒಂದೇ ಕುಟುಂಬದ ನಾಲ್ವರ ಬರ್ಬರ ಕೊಲೆ ಪ್ರಕರಣ ಸಂಬಂಧ ವ್ಯಕ್ತಿಯೊಬ್ಬ ಫೇಸ್​​ಬುಕ್​ನಲ್ಲಿ ಪ್ರಚೋದನಾಕಾರಿ ಪೋಸ್ಟ್​ಗಳನ್ನು ಹಂಚಿಕೊಂಡಿದ್ದ ಕಾರಣಕ್ಕೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಕುಟುಂಬದ ಹಂತಕನನ್ನು ‘ಮುಗಿಸುವ’ ಅವಕಾಶ ಕೈತಪ್ಪಿ ಹೋಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಾಕಿದ್ದಕ್ಕಾಗಿ ಜಿಲ್ಲೆಯ ಹಫೀಜ್ ಎಂಬಾತನ ವಿರುದ್ಧ ಪ್ರಕರಣ … Continued

ದ್ವೇಷ ಬೆಳೆಸುವ -ಸಾಮಾಜಿಕ ಸಾಮರಸ್ಯ ಕದಡುವ ಯಾವುದೇ ಸಂಘಟನೆಯದರೂ ಅದು ರಾಷ್ಟ್ರ ವಿರೋಧಿ : ಪಿಎಫ್‌ಐ ನಿಷೇಧ ಕುರಿತು ಮೊದಲ ಬಾರಿಗೆ ಮಾತನಾಡಿದ ರಾಹುಲ್ ಗಾಂಧಿ

ತುಮಕೂರು: ದ್ವೇಷ ಬೆಳೆಸುವ ಮತ್ತು ಸಾಮಾಜಿಕ ಸಾಮರಸ್ಯವನ್ನು ಕದಡುವ ಯಾವುದೇ ಸಂಘಟನೆಯದರೂ ಅದು ರಾಷ್ಟ್ರ ವಿರೋಧಿ ಎಂದು ಶನಿವಾರ  ಇದೇ ಮೊದಲ ಬಾರಿಗೆ  ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)  ನಿಷೇಧದ ಬಗ್ಗೆ ಬಹಿರಂಗವಾಗಿ ಹೇಳಿದ್ದಾರೆ. ದ್ವೇಷವನ್ನು ಹರಡುವ ವ್ಯಕ್ತಿ ಯಾರು ಎಂಬುದು ಮುಖ್ಯವಲ್ಲ, ಅವರು ಯಾವ ಸಮುದಾಯದಿಂದ ಬಂದವರು ಎಂಬುದು ಮುಖ್ಯವಲ್ಲ, ದ್ವೇಷ ಮತ್ತು … Continued