ಐಎಸ್ಐ ಪರ ಬೇಹುಗಾರಿಕೆ, ಪಾಕಿಸ್ತಾನಕ್ಕೆ 7 ಬಾರಿ ಭೇಟಿ : ಸರ್ಕಾರಿ ನೌಕರನ ಬಂಧನ…
ಜೈಸಲ್ಮೇರ್ : ಮೇ 7-10 ರಂದು ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ದೇಶಾದ್ಯಂತ ಬೇಹುಗಾರಿಕೆ ಜಾಲಗಳ ಮೇಲೆ ದಾಳಿ ನಡೆಸಲಾಗುತ್ತಿದ್ದು, ಪಾಕಿಸ್ತಾನದ ಐಎಸ್ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನ ಸರ್ಕಾರಿ ನೌಕರನನ್ನು ಜೈಸಲ್ಮೇರ್ನಲ್ಲಿ ಬಂಧಿಸಲಾಗಿದೆ. ಬಂಧಿತ ಉದ್ಯೋಗಿಯನ್ನು ಶಕುರ್ ಖಾನ್ ಮಂಗನಿಯಾರ್ ಎಂದು ಗುರುತಿಸಲಾಗಿದ್ದು, ಆತನನ್ನು ಜೈಸಲ್ಮೇರ್ನಲ್ಲಿರುವ ಆತನ ಕಚೇರಿಯಲ್ಲಿ ಸಿಐಡಿ … Continued