ಪಾಕಿಸ್ತಾನದ ಒಳಹೊಕ್ಕು ವೈರಿ ಸೇನೆಯನ್ನೇ ಸೇರಿ ಅದರ ಪರಮಾಣು ರಹಸ್ಯವನ್ನೇ ಭೇದಿಸಿದ್ದ ಭಾರತದ ಈ ಅಪ್ರತಿಮ ಗೂಢಚಾರಿ ಯಾರು ಗೊತ್ತೆ…?

ನವದೆಹಲಿ: ಬಾಲಿವುಡ್‌ನ ‘ಪಠಾಣ್’, ‘ಟೈಗರ್’ ಅಥವಾ ‘ಧುರಂಧರ್’ ಅಂತಹ ಸಿನಿಮಾಗಳಲ್ಲಿ ಹೀರೊಗಳು ಶತ್ರು ರಾಷ್ಟ್ರದೊಳಗೆ ನುಗ್ಗಿ ಸಾಹಸ ಮಾಡುವುದನ್ನು ನೋಡಿದ್ದೇವೆ. ಆದರೆ, ಬೆಳ್ಳಿತೆರೆಯ ಈ ಕಲ್ಪಿತ ಕಥೆಗಳಿಗಿಂತಲೂ ಮಿಗಿಲಾದ ಹಾಗೂ ಅದ್ಭುತವಾದ ಮತ್ತು ರೋಚಕವಾದ ಜೀವನ ನಡೆಸಿದ ಅಪ್ಪಟ ದೇಶಭಕ್ತ ರವೀಂದ್ರ ಕೌಶಿಕ ಅವರ ಬಗ್ಗೆ ಅನೇಕರಿಗೆ ತಿಳಿದಿಲ್ಲವೇನೋ? ಶತ್ರು ರಾಷ್ಟ್ರವಾದ ಪಾಕಿಸ್ತಾನದ ಗುಂಡಿನ ನೆರಳಲ್ಲೇ … Continued

ಕ್ಷೌರಿಕ ಅಂಗಡಿಯಲ್ಲಿ ಭಿಕ್ಷುಕನಂತೆ ನಟಿಸಿ, ಅಲ್ಲಿನ ಕೂದಲಿನ ಮೂಲಕ ಪಾಕಿಸ್ತಾನದ ಪರಮಾಣು ರಹಸ್ಯ ಬಯಲಿಗೆ ಎಳೆದಿದ್ದ ಭಾರತದ ಅಜಿತ ದೋವಲ್…!

ನವದೆಹಲಿ: ಹರಿದ ಶಾಲು, ಧೂಳಿನ ಬೀದಿಗಳು ಮತ್ತು ಯಾರೂ ಗಮನ ಹರಿಸದ ಭಿಕ್ಷಕುನಂತಹ ವ್ಯಕ್ತಿ. ಇದು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ ದೋವಲ್, 1980 ರ ದಶಕದಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಗಮನಿಸದೆ ವಾಸಿಸುತ್ತಿದ್ದ ಪರಿ. ಪಾಕಿಸ್ತಾನದಲ್ಲಿ ನಡೆದಿರುವ ಗುಪ್ತಚರ ಕಾರ್ಯಾಚರಣೆಗಳಲ್ಲಿ ವೇಷ ಮರೆಸಿಕೊಂಡು ಭಿಕ್ಷುಕನಂತ ವೇಷ ಧರಿಸಿಕೊಂಡು ಶತ್ರು ದೇಶದ ಎದೆಯಲ್ಲಿ ನಡುಕ ಸೃಷ್ಟಿಸಿದವರು. … Continued

ಐಎಸ್‌ಐ ಪರ ಬೇಹುಗಾರಿಕೆ, ಪಾಕಿಸ್ತಾನಕ್ಕೆ 7 ಬಾರಿ ಭೇಟಿ : ಸರ್ಕಾರಿ ನೌಕರನ ಬಂಧನ…

ಜೈಸಲ್ಮೇರ್‌ : ಮೇ 7-10 ರಂದು ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಂತರ ದೇಶಾದ್ಯಂತ ಬೇಹುಗಾರಿಕೆ ಜಾಲಗಳ ಮೇಲೆ ದಾಳಿ ನಡೆಸಲಾಗುತ್ತಿದ್ದು, ಪಾಕಿಸ್ತಾನದ ಐಎಸ್‌ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನ ಸರ್ಕಾರಿ ನೌಕರನನ್ನು ಜೈಸಲ್ಮೇರ್‌ನಲ್ಲಿ ಬಂಧಿಸಲಾಗಿದೆ. ಬಂಧಿತ ಉದ್ಯೋಗಿಯನ್ನು ಶಕುರ್ ಖಾನ್ ಮಂಗನಿಯಾರ್ ಎಂದು ಗುರುತಿಸಲಾಗಿದ್ದು, ಆತನನ್ನು ಜೈಸಲ್ಮೇರ್‌ನಲ್ಲಿರುವ ಆತನ ಕಚೇರಿಯಲ್ಲಿ ಸಿಐಡಿ … Continued