ಹೆದ್ದಾರಿಯಲ್ಲಿ ಸಿಸಿಟಿವಿ ಇಟ್ಟು ಸೇನೆಯ ರಹಸ್ಯ ಮಾಹಿತಿ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ವ್ಯಕ್ತಿಯ ಬಂಧನ

ನವದೆಹಲಿ: ಪಂಜಾಬ್‌ನ ಪಠಾಣ್‌ಕೋಟ್‌ನಲ್ಲಿ ಸಕ್ರಿಯವಾಗಿದ್ದ ಶಂಕಿತ ಬೇಹುಗಾರಿಕಾ ( espionage) ಜಾಲವನ್ನು ಭೇದಿಸುವಲ್ಲಿ ಪಂಜಾಬ್ ಪೊಲೀಸರು ಯಶಸ್ವಿಯಾಗಿದ್ದಾರೆ. ಭಾರತೀಯ ಸೇನೆ ಮತ್ತು ಅರೆಸೇನಾ ಪಡೆಗಳ ಚಲನವಲನದ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಹ್ಯಾಂಡ್ಲರ್‌ಗಳಿಗೆ (ನಿರ್ವಹಣಾಕಾರರು) ರವಾನಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಚಕ್ ಧರಿವಾಲ್ ಗ್ರಾಮದ ನಿವಾಸಿ ಬಲ್ಜಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂದು ಗುರುತಿಸಲಾಗಿದೆ. ಈತ ಸೇನೆ … Continued

ಪಾಕಿಸ್ತಾನ ಪರ ಬೇಹುಗಾರಿಕೆ ; ನೌಕಾಪಡೆ ಪ್ರಧಾನ ಕಚೇರಿಯ ಸಿಬ್ಬಂದಿ ಬಂಧನ : ಆಪರೇಶನ್‌ ಸಿಂಧೂರ ವೇಳೆಯೂ ಮಾಹಿತಿ ರವಾನೆ

ನವದೆಹಲಿ: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರವಾಗಿ ವರ್ಷಗಳಿಂದ ಮತ್ತು ಆಪರೇಷನ್ ಸಿಂಧೂರ ಸಮಯದಲ್ಲಿಯೂ ಸಹ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ದೆಹಲಿಯಲ್ಲಿರುವ ಭಾರತೀಯ ನೌಕಾಪಡೆಯ ಪ್ರಧಾನ ಕಚೇರಿಯ ಉದ್ಯೋಗಿಯನ್ನು ಬಂಧಿಸಲಾಗಿದೆ. ಹಣಕ್ಕಾಗಿ ವಿಶಾಲ ಯಾದವ್ ಎಂಬ ಸಿಬ್ಬಂದಿ ನೌಕಾಪಡೆ ಮತ್ತು ಇತರ ರಕ್ಷಣಾ ಘಟಕಗಳಿಗೆ ಸಂಬಂಧಿಸಿದ ಗೌಪ್ಯ ಮಾಹಿತಿಯನ್ನು ಇದನ್ನು ನಿರ್ವಹಿಸುತ್ತಿದ್ದ ಪಾಕಿಸ್ತಾನಿ ಮಹಿಳೆಗೆ … Continued