ಹೊಸ ಸಾರಿಗೆ ನೀತಿಯಿಂದ ೧೦ ಲಕ್ಷ ಕೋಟಿ ಆದಾಯ:ಗಡ್ಕರಿ

ನವದೆಹಲಿ: ಹಳೆಯ ಮತ್ತು ಮಾಲಿನ್ಯಕಾರಕ ವಾಹನಗಳನ್ನುಗುಜರಿಗೆ ಹಾಕಿ ಹೊಸ ವಾಹನಗಳನ್ನು ಖರೀದಿಸುವವರಿಗೆ ಹೊಸ ನೀತಿಯಡಿ ವಿವಿಧ ಪ್ರಯೋಜನಗಳನ್ನು ನೀಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತೀನ್‌ ಗಡ್ಕರಿ ತಿಳಿಸಿದರು. ಹೊಸ ಸಾರಿಗೆ ನೀತಿ ವರದಾನವಾಗಿದ್ದು, ಇದರಿಂದ ಮುಂದಿನ ವರ್ಷಗಳಲ್ಲಿ ಭಾರತದ ವಾಹನ ಉದ್ಯಮದ ವಹಿವಾಟು ಶೇ.೩೦ರಷ್ಟು ಹೆಚ್ಚಳವಾಗುವುದಲ್ಲದೇ ೧೦ ಲಕ್ಷ ಕೋಟಿ ರೂ. ಆದಾಯ ದೊರೆಯಲಿದೆ … Continued