ʼಜೋಕ್ʼ : ಎಲ್‌ಟಿಟಿಇ ಮುಖ್ಯಸ್ಥ ಪ್ರಭಾಕರನ್‌ ಬದುಕಿದ್ದಾನೆ ಎಂಬ ತಮಿಳು ನಾಯಕನ ಹೇಳಿಕೆ ತಳ್ಳಿಹಾಕಿದ ಶ್ರೀಲಂಕಾ

ಕೊಲಂಬೊ: ಎಲ್‌ಟಿಟಿಇಯ ವೇಲುಪಿಳ್ಳೈ ಪ್ರಭಾಕರನ್ ಹತ್ಯೆಯಾದ 14 ವರ್ಷಗಳ ನಂತರ, ತಮಿಳು ರಾಷ್ಟ್ರೀಯವಾದಿ ನಾಯಕರೊಬ್ಬರು ಸೋಮವಾರ ಪ್ರಭಾಕರನ್‌ ಬದುಕಿದ್ದಾನೆ ಮತ್ತು ಅವರು ಈಗ ಕಾಣಿಸಿಕೊಳ್ಳಲು ಅನುಕೂಲಕರ ವಾತಾವರಣವಿದ್ದು, ಅವರು ಶೀಘ್ರವೇ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲಿದ್ದಾನೆ ಎಂದು ಹೇಳಿದ್ದನ್ನು ಶ್ರೀಲಂಕಾದ ರಕ್ಷಣಾ ಸಚಿವಾಲಯವು “ತಮಾಷೆ” ಎಂದು ತಳ್ಳಿಹಾಕಿದೆ. ಮತ್ತು 2009 ರಲ್ಲಿ ಪ್ರಭಾಕರನ್ ಕೊಲ್ಲಲ್ಪಟ್ಟರು ಎಂದು ಪ್ರತಿಪಾದಿಸಲು ಡಿಎನ್‌ಎ … Continued