ಶ್ರೀಲಂಕಾದಲ್ಲಿ ಹಿಂಸಾಚಾರ : ಅಶಾಂತಿ ಶಮನಕ್ಕೆ ಕಂಡಲ್ಲಿ ಗುಂಡಿಕ್ಕಲು’ ಆದೇಶಿಸಿದ ಸರ್ಕಾರ

ಕೊಲಂಬೊ: ಸಾವುಗಳು. ಅಗ್ನಿಸ್ಪರ್ಶ. ರಾಷ್ಟ್ರವ್ಯಾಪಿ ಕರ್ಫ್ಯೂ. ದೇಶದ ಆರ್ಥಿಕ ಬಿಕ್ಕಟ್ಟಿನ ಬಗ್ಗೆ ಪ್ರತಿಭಟನೆ ಮುಂದುವರಿದಿರುವಂತೆಯೇ ಕಳೆದ ಎರಡು ದಿನಗಳಿಂದ ಶ್ರೀಲಂಕಾ ಅಭೂತಪೂರ್ವ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ. ಸೋಮವಾರ ಶ್ರೀಲಂಕಾದ ಪ್ರಧಾನಿ ಸ್ಥಾನಕ್ಕೆ ಮಹಿಂದಾ ರಾಜಪಕ್ಸೆ ನೀಡಿದ ನಂತರ ನಡೆದ ಹಿಂಸಾಚಾರದಲ್ಲಿ ಕನಿಷ್ಠ ಎಂಟು ಜನರು ಸಾವಿಗೀಡಾಗಿದ್ದಾರೆ. ಆಹಾರ, ಇಂಧನ ಮತ್ತು ಔಷಧಿಗಳ ತೀವ್ರ ಕೊರತೆ ಮತ್ತು ದೀರ್ಘಕಾಲದ … Continued