“ಕಾಂಗ್ರೆಸ್ ಅನ್ನು ಎಂದಿಗೂ ನಂಬಲು ಸಾಧ್ಯವಿಲ್ಲ”: ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟ ಇಂದಿರಾ ಗಾಂಧಿ ನಿರ್ಧಾರದ ಬಗ್ಗೆ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: 1970 ರ ದಶಕದಲ್ಲಿ ಆಯಕಟ್ಟಿನ ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಹಸ್ತಾಂತರಿಸುವ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಸರ್ಕಾರದ ನಿರ್ಧಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ಪಕ್ಷವು ದೇಶದ ಸಮಗ್ರತೆ ಮತ್ತು ಹಿತಾಸಕ್ತಿಗಳನ್ನು “ದುರ್ಬಲಗೊಳಿಸುತ್ತಿದೆ” ಎಂದು ಆರೋಪಿಸಿದ್ದಾರೆ. 1974ರಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು … Continued

ಇಂದು ಶ್ರೀಲಂಕಾ, ಮಾರಿಷಸ್‌ ನಲ್ಲಿ ಭಾರತದ ಯುಪಿಐ ಸೇವೆಗಳಿಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ : ಫ್ರಾನ್ಸ್‌ನಲ್ಲಿ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ (ಯುಪಿಐ) ಬಿಡುಗಡೆಯಾದ ಒಂದು ವಾರದ ನಂತರ, ಶ್ರೀಲಂಕಾ ಮತ್ತು ಮಾರಿಷಸ್ ಭಾರತೀಯ ಡಿಜಿಟಲ್ ಪಾವತಿ ವ್ಯವಸ್ಥೆಗೆ ಇಂದು, ಸೋಮವಾರ ಚಾಲನೆ ನೀಡಲಾಗುತ್ತದೆ. ಅಲ್ಲದೆ, ಇಂದು ಮಾರಿಷಸ್‌ನಲ್ಲಿ ರುಪೇ ಕಾರ್ಡ್‌ಗಳನ್ನು ಪರಿಚಯಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಮಾರಿಷಸ್ ಪ್ರಧಾನಿ ಪ್ರವಿಂದ್ ಜುಗ್ನೌತ್ ಮತ್ತು ಶ್ರೀಲಂಕಾ ಅಧ್ಯಕ್ಷ ರನಿಲ್ … Continued

ಕ್ರಿಕೆಟ್ ವಿಶ್ವಕಪ್ 2023 : ಶ್ರೀಲಂಕಾ ವಿರುದ್ಧ ಗೆಲುವಿನಿಂದ ನ್ಯೂಜಿಲೆಂಡಿಗೆ ಹೆಚ್ಚಿದ ಸೆಮಿಫೈನಲ್‌ ಅವಕಾಶ, ಪಾಕಿಸ್ತಾನಕ್ಕೆ ಇದು ಸಾಧ್ಯವಿದೆಯೇ..? ಲೆಕ್ಕಾಚಾರ ಹೀಗಿದೆ….

ಬೆಂಗಳೂರು: ಗುರುವಾರ ನಡೆದ ಶ್ರೀಲಂಕಾ ವಿರುದ್ಧ ನ್ಯೂಜಿಲೆಂಡ್ ಐದು ವಿಕೆಟ್‌ಗಳ ಜಯ ಸಾಧಿಸಿದೆ. ಆ ಮೂಲಕ 2023 ರ ಕ್ರಿಕೆಟ್ ವಿಶ್ವಕಪ್ ಸೆಮಿಫೈನಲ್‌ ಪ್ರವೇಶದ ಓಟದಲ್ಲಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ಎರಡೂ ತಂಡಗಳು ಭಾರಿ ಕಠಿಣ ಸವಾಲು ನೀಡಿದೆ. ನ್ಯೂಜಿಲೆಂಡ್ ಈಗ 9 ಪಂದ್ಯಗಳಿಂದ 10 ಅಂಕಗಳನ್ನು +0.743 ರ ನಿವ್ವಳ ರನ್ ರೇಟ್‌ ಹೊಂದಿದೆ. … Continued

ಶ್ರೀಲಂಕಾಕ್ಕೆ ತೆರಳುವ ಭಾರತ, ಇತರ 6 ರಾಷ್ಟ್ರಗಳ ಪ್ರಯಾಣಿಕರಿಗೆ ʼಉಚಿತ ಪ್ರವಾಸಿ ವೀಸಾʼ

ಕೊಲಂಬೊ: ಭಾರತ ಮತ್ತು ಇತರ ಆರು ದೇಶಗಳ ಪ್ರಯಾಣಿಕರಿಗೆ ಉಚಿತ ಪ್ರವಾಸಿ ವೀಸಾ ನೀಡುವ ನೀತಿಗೆ ಶ್ರೀಲಂಕಾ ಕ್ಯಾಬಿನೆಟ್ ಅನುಮೋದನೆ ನೀಡಿದೆ ಎಂದು ವಿದೇಶಾಂಗ ಸಚಿವ ಅಲಿ ಸಬ್ರಿ ಸೋಮವಾರ ಹೇಳಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿರುವ ದ್ವೀಪ ರಾಷ್ಟ್ರದ ಪ್ರವಾಸೋದ್ಯಮ ಕ್ಷೇತ್ರವನ್ನು ಮರುನಿರ್ಮಾಣ ಮಾಡುವ ಪ್ರಯತ್ನಗಳ ನಡುವೆ ಈ ಕ್ರಮ ಬಂದಿದೆ. ಇದನ್ನು ಪ್ರಾಯೋಗಿಕ ಯೋಜನೆಯಾಗಿ … Continued

ಏಷ್ಯಾ ಕಪ್ 2023 : W,0,W,W,4,W – ಶ್ರೀಲಂಕಾ ವಿರುದ್ಧ ಭಾರತದ ಮೊಹಮ್ಮದ್ ಸಿರಾಜ್ ಓವರಿಗೆ ಎಲ್ಲರೂ ದಿಗ್ಭ್ರಮೆ | ವೀಕ್ಷಿಸಿ

ಭಾನುವಾರ ಭಾರತ ಮತ್ತು ಶ್ರೀಲಂಕಾ ನಡುವಿನ ಏಷ್ಯಾ ಕಪ್ 2023 ರ ಫೈನಲ್‌ನಲ್ಲಿ ಒಂದೇ ಓವರ್‌ನಲ್ಲಿ ನಾಲ್ಕು ವಿಕೆಟ್ ಸೇರಿದಂತೆ ಆರು ವಿಕೆಟ್‌ಗಳನ್ನು ಪಡೆದ ಮೊಹಮ್ಮದ್ ಸಿರಾಜ್ ನೆನಪಿಡುವ ಬೌಲಿಂಗ್‌ನಲ್ಲಿ ದಾಖಲೆ ಬರೆದರು. ಪಂದ್ಯದ ನಾಲ್ಕನೇ ಓವರ್‌ನಲ್ಲಿ ಸಿರಾಜ್ ಕೇವಲ ನಾಲ್ಕು ರನ್‌ಗಳನ್ನು ಕೊಟ್ಟು ಶ್ರೀಲಂಕಾದ ನಾಲ್ಕು ವಿಕೆಟ್‌ಗಳನ್ನು ಪಡೆದರು. ಆದರೆ ಅವರು ಸ್ವಲ್ಪದರಲ್ಲೇ ಹ್ಯಾಟ್ರಿಕ್‌ನಿಂದ … Continued