ತಪ್ಪುಗಳು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಯ್ತು ಎಂದು ಒಪ್ಪಿಕೊಂಡ ಶ್ರೀಲಂಕಾ ಅಧ್ಯಕ್ಷ ರಾಜಪಕ್ಸೆ

ಕೊಲಂಬೊ: ದಶಕಗಳಲ್ಲೇ ದೇಶದ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾದ ತಪ್ಪುಗಳನ್ನು ಶ್ರೀಲಂಕಾ ಅಧ್ಯಕ್ಷರು ಸೋಮವಾರ ಒಪ್ಪಿಕೊಂಡಿದ್ದಾರೆ ಮತ್ತು ಅವುಗಳನ್ನು ಸರಿಪಡಿಸುವ ವಾಗ್ದಾನ ಮಾಡಿದ್ದಾರೆ. ದೇಶದ ಭೀಕರ ಆರ್ಥಿಕ ಸ್ಥಿತಿಯಿಂದ ಉಂಟಾಗಿರುವ ರಾಜಕೀಯ ಬಿಕ್ಕಟ್ಟನ್ನು ಪರಿಹರಿಸಲು ಅವರು ಮತ್ತು ಅವರ ಪ್ರಬಲ ಕುಟುಂಬ ಪ್ರಯತ್ನಿಸುತ್ತಿರುವಾಗ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರು ಸೋಮವಾರ ನೇಮಿಸಿದ 17 ಹೊಸ … Continued