ಹುಬ್ಬಳ್ಳಿ ಗಲಭೆ ಪ್ರಕರಣ : ಶ್ರೀಕಾಂತ ಪೂಜಾರಿಗೆ ಜಾಮೀನು ಮಂಜೂರು

ಹುಬ್ಬಳ್ಳಿ : 1992ರ ಗಲಭೆ ಪ್ರಕರಣದಲ್ಲಿ ಬಂಧಿತನಾದ ಕರಸೇವಕ ಶ್ರೀಕಾಂತ ಪೂಜಾರಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಸೇಷನ್ ಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ. ಶ್ರೀಕಾಂತ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಅವರು ಎರಡೂ ಕಡೆಯ ವಾದ ಆಲಿಸಿ ಆದೇಶ ಗುರುವಾರ ಆದೇಶ ಕಾಯ್ದಿರಿಸಿದ್ದರು. ಶುಕ್ರವಾರ ಆದೇಶ ಶುಕ್ರವಾರ … Continued