ವೀಡಿಯೊ…| 28 ಕಿಮೀ ರಾಮಸೇತು ಸಮುದ್ರ ಈಜಿದ ಹುಬ್ಬಳ್ಳಿ ಪೊಲೀಸ್‌ ಅಧಿಕಾರಿ…!

ಹುಬ್ಬಳ್ಳಿ : ಶ್ರೀಲಂಕಾದಿಂದ ಭಾರತದ ಧನುಷ್ ಕೋಡಿಯ ವರೆಗೆ ರಾಮ ಸೇತು ಸಮುದ್ರ ಮಾರ್ಗದಲ್ಲಿ 28 ಕಿ.ಮೀ.ಈಜುವ ಮೂಲಕ ಹುಬ್ಬಳ್ಳಿಯ ಹುಬ್ಬಳ್ಳಿಯ ಪೊಲೀಸ್ ಅಧಿಕಾರಿ ಇದ್ದ ಈಜು ತಂಡ ಜಾಗತಿಕವಾಗಿ ಗಮನ ಸೆಳೆದಿದೆ. ಈ ಸಾಧನೆ ಮಾಡಿದವರಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್‌ ಮುರುಗೇಶ ಚನ್ನಣ್ಣವರ ಅವರು ಒಬ್ಬರು. ಇವರ ಜೊತೆ ಹುಬ್ಬಳ್ಳಿಯ ವೈದ್ಯಕೀಯ ವಿದ್ಯಾರ್ಥಿ … Continued

ವಿಶ್ವದ ಅತ್ಯಂತ ಭ್ರಷ್ಟ ರಾಷ್ಟ್ರಗಳ ಪಟ್ಟಿ ಬಿಡುಗಡೆ ; ಭಾರತ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ…?

ಟ್ರಾನ್ಸ್‌ಪರೆನ್ಸಿ ಇಂಟರ್‌ನ್ಯಾಷನಲ್ ಬಿಡುಗಡೆ ಮಾಡಿದ 2024 ರ ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ (Corruption Perceptions Index) ಪ್ರಕಾರ ಭಾರತವು ವಿಶ್ವದ 100 ಅತ್ಯಂತ ಭ್ರಷ್ಟ ರಾಷ್ಟ್ರಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಭ್ರಷ್ಟಾಚಾರ ಗ್ರಹಿಕೆ ಸೂಚ್ಯಂಕ ಈ ವರ್ಷ, ಭಾರತವು 180 ದೇಶಗಳಲ್ಲಿ 96 ನೇ ಶ್ರೇಯಾಂಕದಲ್ಲಿದೆ. , ಅದರ 2023 ರ ಶ್ರೇಯಾಂಕದಿಂದ ಮೂರು ಸ್ಥಾನಗಳಷ್ಟು … Continued

ಶ್ರೀಲಂಕಾ ಚುನಾವಣೆ : ಅಧ್ಯಕ್ಷ ಅನುರ ದಿಸ್ಸಾನಾಯಕ ನೇತೃತ್ವದ ಎನ್‌ಪಿಸಿ ಪಕ್ಷಕ್ಕೆ ಬಹುಮತ

ಕೊಲಂಬೊ: ಶ್ರೀಲಂಕಾದ ಅಧ್ಯಕ್ಷ ಅನುರಾ ಕುಮಾರ ದಿಸ್ಸಾನಾಯಕೆ ಅವರ ಎಡಪಂಥೀಯ ಒಕ್ಕೂಟವು ಸಂಸದೀಯ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದೆ. ಆರ್ಥಿಕ ಕುಸಿತವು ದ್ವೀಪ ರಾಷ್ಟ್ರದ ಮೇಲೆ ವ್ಯಾಪಕವಾದ ಸಂಕಷ್ಟಗಳ ಎರಡು ವರ್ಷಗಳ ನಂತರ ದಿಸ್ಸಾನಾಯಕೆ, ಸೆಪ್ಟೆಂಬರ್ ಅಧ್ಯಕ್ಷೀಯ ಚುನಾವಣೆಗಳನ್ನು ಗೆದ್ದಿದ್ದರು. 225 ಸದಸ್ಯರ ಸಂಸತ್ತಿನಲ್ಲಿ ಅವರ ನ್ಯಾಷನಲ್ ಪೀಪಲ್ಸ್ ಪವರ್ (NPP) ಸಮ್ಮಿಶ್ರ ಒಕ್ಕೂಟವು ಕನಿಷ್ಠ … Continued

27 ವರ್ಷಗಳಲ್ಲಿ ಇದೇ ಮೊದಲ ಬಾರಿ ಶ್ರೀಲಂಕಾ ವಿರುದ್ಧ ಸರಣಿ ಸೋತ ಭಾರತ

ಕೊಲಂಬೊ: ಅತಿಥೇಯ ಶ್ರೀಲಂಕಾ ವಿರುದ್ಧ ನಡೆದ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ 110 ರನ್ ಅಂತರದ ಹೀನಾಯ ಸೋಲು ಕಾಣುವ ಮೂಲಕ ಭಾರತ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಶ್ರೀಲಂಕಾ 2-0ರ ಅಂತರದಲ್ಲಿ ಸೋತಿದೆ. 27 ವರ್ಷಗಳಲ್ಲಿ ಮೊದಲ ಬಾರಿ ಶ್ರೀಲಂಕಾ ವಿರುದ್ಧ ಭಾರತ ಸರಣಿ ಸೋಲಿನಿಂದ ತೀವ್ರ ಮುಜುಗರಕ್ಕೆ ಒಳಗಾಗಿದೆ. ಮೊದಲು ಬ್ಯಾಟ್‌ ಮಾಡಿದ … Continued

ಮಹಿಳಾ ಏಷ್ಯಾ ಕಪ್ 2024 : ಭಾರತದ ಮಹಿಳೆಯರ ಕ್ರಿಕೆಟ್‌ ತಂಡ ಪ್ರಕಟ

ಮುಂಬಯಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಈ ತಿಂಗಳ ಕೊನೆಯಲ್ಲಿ ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆಯಲಿರುವ ಮಹಿಳಾ ಏಷ್ಯಾ ಕಪ್ 2024 ಪಂದ್ಯಾವಳಿಗಾಗಿ ತಂಡವನ್ನು ಪ್ರಕಟಿಸಿದೆ. ಎರಡು ವರ್ಷಗಳ ಹಿಂದೆ ಭಾರತದ ತಂಡವನ್ನು ಏಷ್ಯಾ ಕಪ್ ಪ್ರಶಸ್ತಿಗೆ ಮುನ್ನಡೆಸಿದ್ದ ಹರ್ಮನ್‌ಪ್ರೀತ್ ಕೌರ್, ಈ ಆವೃತ್ತಿಯ ಟೂರ್ನಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಮೃತಿ ಮಂಧಾನ ಉಪನಾಯಕಿಯಾಗಿ ನೇಮಕಗೊಂಡಿದ್ದಾರೆ. ಅಂತಿಮ … Continued

ಅಂತರಿಕ್ಷದಿಂದ ‘ರಾಮಸೇತು’ ಹೇಗೆ ಕಾಣುತ್ತದೆ ? ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ ಹಂಚಿಕೊಂಡ ಹೈ-ರೆಸಲ್ಯೂಶನ್ ಫೋಟೋ ವೈರಲ್‌

ನವದೆಹಲಿ: ಐರೋಪ್ಯ ಬಾಹ್ಯಾಕಾಶ ಸಂಸ್ಥೆ (European Space Agency) ತನ್ನ ಕೋಪರ್ನಿಕಸ್ ಸೆಂಟಿನೆಲ್-2 ಉಪಗ್ರಹದಿಂದ ತೆಗೆದ ‘ರಾಮಸೇತು’ವಿನ ಚಿತ್ರವನ್ನು ಹಂಚಿಕೊಂಡಿದೆ. ಆಡಮ್ಸ್ ಬ್ರಿಡ್ಜ್ ಎಂದೂ ಕರೆಯಲ್ಪಡುವ ಇದು ಭಾರತ ಮತ್ತು ಶ್ರೀಲಂಕಾವನ್ನು ಸಂಪರ್ಕಿಸುವ ಶೋಲ್ಗಳ ಸರಪಳಿಯಾಗಿದೆ. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ರಾಮಸೇತು ಶ್ರೀಲಂಕಾದ ಮನ್ನಾರ್ ದ್ವೀಪ ಹಾಗೂ ಭಾರತದ … Continued

ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ : ಸಮಾರಂಭದಲ್ಲಿ ಪಾಲ್ಗೊಳ್ಳುವ ವಿದೇಶಿ ನಾಯಕರ ಪೂರ್ಣ ಪಟ್ಟಿ…

ನವದೆಹಲಿ : ಸತತ ಮೂರನೇ ಅವಧಿಗೆ ಪ್ರಧಾನಿಯಾಗಲಿರುವ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನೆರೆಯ ರಾಷ್ಟ್ರಗಳ ಹಲವು ನಾಯಕರಿಗೆ ಭಾರತ ಆಹ್ವಾನ ನೀಡಿದ್ದು, ಅವರು ಆಗಮಿಸಿದ್ದಾರೆ. ಇಂದು (ಜೂನ್‌ ೯) ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ಸಮಾರಂಭ ನಡೆಯಲಿದೆ. ಅದೇ ಸಮಾರಂಭದಲ್ಲಿ ಮೋದಿ ಸಚಿವ ಸಂಪುಟದ ಸದಸ್ಯರು ತಮ್ಮ ಅಧಿಕಾರ ಮತ್ತು … Continued

“ಕಾಂಗ್ರೆಸ್ ಅನ್ನು ಎಂದಿಗೂ ನಂಬಲು ಸಾಧ್ಯವಿಲ್ಲ”: ಕಚ್ಚತೀವು ದ್ವೀಪವನ್ನು ಶ್ರೀಲಂಕಾಗೆ ಬಿಟ್ಟುಕೊಟ್ಟ ಇಂದಿರಾ ಗಾಂಧಿ ನಿರ್ಧಾರದ ಬಗ್ಗೆ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: 1970 ರ ದಶಕದಲ್ಲಿ ಆಯಕಟ್ಟಿನ ಕಚ್ಚತೀವು ದ್ವೀಪವನ್ನು ಶ್ರೀಲಂಕಾಕ್ಕೆ ಹಸ್ತಾಂತರಿಸುವ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಸರ್ಕಾರದ ನಿರ್ಧಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ಪಕ್ಷವು ದೇಶದ ಸಮಗ್ರತೆ ಮತ್ತು ಹಿತಾಸಕ್ತಿಗಳನ್ನು “ದುರ್ಬಲಗೊಳಿಸುತ್ತಿದೆ” ಎಂದು ಆರೋಪಿಸಿದ್ದಾರೆ. 1974ರಲ್ಲಿ ಅಂದಿನ ಪ್ರಧಾನಿ ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರವು … Continued

ಶ್ರೀಲಂಕಾದಿಂದ 5 ಲಕ್ಷ ಟನ್‌ ಅಡಕೆ ಆಮದಿಗೆ ಮುಂದಾದ ಕಂಪನಿ: ಬೆಳೆಗಾರರಿಗೆ ಎದುರಾಯ್ತು ದರ ಕಡಿಮೆಯಾಗುವ ಆತಂಕ

ನವದೆಹಲಿ: ಅಡಕೆ ಮಾರಾಟ ಹಂಗಾಮು ಆರಂಭವಾಗಿರುವ ಸಂದರ್ಭದಲ್ಲೇ ಶ್ರೀಲಂಕಾದಿಂದ 5 ಲಕ್ಷ ಟನ್‌ ಅಡಕೆ ಆಮದು ಮಾಡಿಕೊಳ್ಳಲು ಕಂಪನಿಯೊಂದು ಮುಂದಾಗಿದೆ ಎಂದು ವರದಿಯಾಗಿದೆ. ಅಡಕೆ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಶ್ರೀಲಂಕಾದಿಂದ ಅಡಕೆ ಆಮದು ಸಂಬಂಧ ಬ್ರಿಟನ್‌ ಮೂಲದ ಎಸ್‌ರಾಂ ಅಂಡ್‌ ಎಂರಾಂ ಗ್ರೂಪ್‌ ಒಪ್ಪಂದ ಮಾಡಿಕೊಂಡಿದೆ ಎಂದು ವರದಿಯಾಗಿದ್ದು, ಶ್ರೀಲಂಕಾ ಮೂಲದ ವ್ಯಾಪಾರಿ … Continued

ಅರ್ಜುನ ರಣತುಂಗರ ‘ಹಾಸ್ಯಾಸ್ಪದ’ ಹೇಳಿಕೆಗಳ ಬಗ್ಗೆ ಬಿಸಿಸಿಐ ಕಾರ್ಯದರ್ಶಿ ಜಯ ಶಾ ಬಳಿ ವಿಷಾದ ವ್ಯಕ್ತಪಡಿಸಿದ ಶ್ರೀಲಂಕಾ ಸರ್ಕಾರ

ಕೊಲಂಬೊ : ಮಾಜಿ ನಾಯಕ ಅರ್ಜುನ ರಣತುಂಗ ನೀಡಿದ ಹಾಸ್ಯಾಸ್ಪದ ಹೇಳಿಕೆಗಳ ಬಗ್ಗೆ ಶ್ರೀಲಂಕಾ ಸರ್ಕಾರವು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಮತ್ತು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕಾರ್ಯದರ್ಶಿ ಜಯ ಶಾ ಅವರಿಗೆ ಅಧಿಕೃತವಾಗಿ ಕ್ಷಮೆಯಾಚಿಸಿದೆ. ಶ್ರೀಲಂಕಾದ ಮಾಜಿ ನಾಯಕ ಅರ್ಜುನ ರಣತುಂಗಾ ಶ್ರೀಲಂಕಾ ಕ್ರಿಕೆಟ್‌ನ ಅವನತಿಗೆ ಜಯ ಶಾ ಅವರೇ … Continued