ಅಪರೂಪದ ವೀಡಿಯೊ…| ಶ್ರೀಲಂಕಾ ಭೀಕರ ಪ್ರವಾಹ: ಉಕ್ಕಿದ ನದಿಯಲ್ಲಿ ಸಿಲುಕಿದ್ದ ಆನೆ ಬೆನ್ನೇರಿ ಕುಳಿತು ಜೀವ ಉಳಿಸಿಕೊಂಡ ಚಿರತೆ…!
ಶ್ರೀಲಂಕಾ: ದಿತ್ವಾ ಚಂಡುಮಾರುತದಿಂದಾಗಿ ಶ್ರೀಲಂಕಾದಾದ್ಯಂತ ಭೀಕರ ಪ್ರವಾಹಗಳು ಸೃಷ್ಟಿಯಾಗಿದ್ದು, ಈವರೆಗೆ 123 ಜನ ಸಾವಿಗೀಡಾಗಿದ್ದಾರೆ ಹಾಗೂ 130 ಜನ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಭೀಕರ ಪ್ರವಾಹದ ಪರಿಣಾಮ ಈ ವನ್ಯಜೀವಿಗಳ ಮೇಲೆಯೂ ಆಗಿದ್ದು, ಬದುಕುಳಿಯಲು ಹತಾಶ ಪ್ರಯತ್ನ ಮಾಡುವ ಪರಿಸ್ಥಿತಿ ಎದುರಾಗಿದೆ. ಇಂತಹ ಭೀಕರ ಪ್ರವಾಹದಲ್ಲಿ ಸೆರೆ ಸಿಕ್ಕ ಅಪರೂಪದ ಹಾಗೂ ಅಷ್ಟೇ ಹೃದಯ ತಟ್ಟುವ … Continued