ಶ್ರೀಲಂಕಾ ತಮಿಳರ ಸಮಾನತೆ-ನ್ಯಾಯಕ್ಕೆ ಭಾರತ ಬದ್ಧ: ಮೋದಿ

ಶ್ರೀಲಂಕಾದಲ್ಲಿ ವಾಸಿಸುವ ತಮಿಳರ ಹಕ್ಕುಗಳ ವಿಷಯವನ್ನು ಭಾರತವು ನೆರೆಯ ದೇಶದ ಸರ್ಕಾರದೊಂದಿಗೆ ಸತತವಾಗಿ ಕೈಗೆತ್ತಿಕೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ. ‘ಅವರು ಸಮಾನತೆ, ನ್ಯಾಯದೊಂದಿಗೆ ಬದುಕುತ್ತಾರೆ ಎಂದು ಖಚಿತಪಡಿಸಿಕೊಳ್ಳಲು ತಮ್ಮ ಆಡಳಿತವು ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ. ತಮಿಳುನಾಡಿನಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ನಂತರ ಭಾಷಣ ಮಾಡಿದ ಮೋದಿ, ಶ್ರೀಲಂಕಾದಲ್ಲಿ ‘ತಮಿಳು … Continued