ಕಾಶ್ಮೀರ ಕಣಿವೆಯಲ್ಲಿ ಮೂವರು ಭಯೋತ್ಪಕರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಎರಡು ಎನ್‌ಕೌಂಟರ್‌ಗಳಲ್ಲಿ ಮೂವರು ಉಗ್ರರನ್ನು ಭದ್ರತಾ ಪಡೆಗಳು ಹೊಡೆದು ಹಾಕಿವೆ. ಶ್ರೀನಗರದ ಎನ್‌ಕೌಂಟರ್‌ನಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಮುಜಾಹಿದ್ದೀನ್ ಗಜ್ವಾತುಲ್ ಹಿಂದ್‌ಗೆ ಸೇರಿದ ಪುಲ್ವಾಮಾದ ಅಮೀರ್ ರಿಯಾಜ್ ಎಂದು ಗುರುತಿಸಲಾದ ಒಬ್ಬ ಭಯೋತ್ಪಾದಕನನ್ನು ಸೇನೆ ಕೊಂದು ಹಾಕಿದೆ. ಈತ ಲೆಥ್‌ಪೋರಾ ಭಯೋತ್ಪಾದಕ ದಾಳಿಯ ಆರೋಪಿಗಳಲ್ಲಿ ಒಬ್ಬನ … Continued