ಅಯೋಧ್ಯೆ ರಾಮಮಂದಿರದ ವಿಚಾರದಲ್ಲಿ ಶೃಂಗೇರಿ ಮಠದ ವಿರುದ್ಧ ಅಪಪ್ರಚಾರ : ಸ್ಪಷ್ಟನೆ ನೀಡಿದ ಮಠ

ಚಿಕ್ಕಮಗಳೂರು: ಜನವರಿ 22ರಂದು ಅಯೋಧ್ಯೆಯಲ್ಲಿ ಭಗವಾನ್‌ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಈ ಮಧ್ಯೆ ಶೃಂಗೇರಿ ಶ್ರೀಗಳ ಭಾವಚಿತ್ರ ಹಾಗೂ ಹೆಸರು ಬಳಸಿ ಅಯೋಧ್ಯೆಯ ಪವಿತ್ರ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನ ಮಹೋತ್ಸವ ವಿರೋಧಿಸುವಂತೆ ಶೃಂಗೇರಿ ಶ್ರೀಗಳು ಹೇಳಿದ್ದಾರೆ ಎಂದು ಅಪಪ್ರಚಾರ ನಡೆದ ಹಿನ್ನೆಲೆಯಲ್ಲಿ ಈ ಬಗ್ಗೆ ಶೃಂಗೇರಿ … Continued