ಬಿಎಸ್​ವೈ-ಬಿಜೆಪಿ ಹೈಕಮಾಂಡ್ ನಡುವೆ 2 ವರ್ಷದ ಒಪ್ಪಂದ ಆಗಿತ್ತು. ಇದು ಬಿಜೆಪಿ ಸಂಸದರೇ ಹೊರಹಾಕಿದ ಮಾಹಿತಿ

ಚಾಮರಾಜನಗರ: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ವಿಚಾರ ಕ್ಷಣಕ್ಕೊಂದು ಹೊಸ ಬೆಳವಣಿಗೆ ಕಾಣುತ್ತಿದೆ. ಶುಕ್ರವಾರ ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ ಈಗ ಮತ್ತೊಂದು ಮಾಹಿತಿ ಹೊರಹಾಕಿದ್ದಾರೆ. ಮುಖ್ಯಮಂತ್ರಿ ಸ್ಥಾನ ಕುರಿತು ಹೈಕಮಾಂಡ್ ಮತ್ತು ಬಿ.ಎಸ್​.ಯಡಿಯೂರಪ್ಪ ನಡುವೆ 2 ವರ್ಷಕ್ಕೆ ಒಪ್ಪಂದ ಆಗಿತ್ತು. ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವಾಗಲೇ ಈ ಒಪ್ಪಂದ … Continued