ಮಗ ಉದಯನಿಧಿ ಸನಾತನ ಧರ್ಮ ವಿರೋಧಿ ಹೇಳಿಕೆ ಬೆನ್ನಲ್ಲೇ ಕರ್ನಾಟಕದ ದೇಗುಲಗಳಿಗೆ ಭೇಟಿ ನೀಡಿದ ತಾಯಿ ದುರ್ಗಾ ಸ್ಟಾಲಿನ್…

ಮೈಸೂರು/ಮಂಡ್ಯ : ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಅವರು ಮೈಸೂರಿನ ಪ್ರಸಿದ್ಧ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅವರು ಮಂಡ್ಯ ಜಿಲ್ಲೆಯ ಪ್ರಸಿದ್ಧ ನಿಮಿಷಾಂಬಾ ದೇಗುಲಕ್ಕೂ ಭೇಟಿ ನೀಡಿ ಪ್ರಾರ್ಥಿಸಿದ್ದಾರೆ. ಮೈಸೂರಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿದ ದುರ್ಗಾ ಸ್ಟಾಲಿನ್ … Continued

ವೀಡಿಯೊ…| ಶ್ರೀರಂಗಪಟ್ಟಣ : ಫೋಟೊಕ್ಕೆ ಪೋಸ್ ನೀಡುವಾಗ ಸೇತುವೆಯಿಂದ ನದಿಗೆ ಬಿದ್ದು ಕೊಚ್ಚಿ ಹೋದ ವ್ಯಕ್ತಿ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಪಿಕ್ನಿಕ್ ವೇಳೆ ಕಾವೇರಿ ನದಿ ಬಳಿ ಫೋಟೋ ತೆಗೆದುಕೊಳ್ಳಲು ಹೋಗಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಶ್ರೀರಂಗಪಟ್ಟಣದಲ್ಲಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ದುರಂತದ ವೀಡಿಯೊ ವೈರಲ್ ಆಗಿದ್ದು, ಆಯತಪ್ಪಿ ಬಿದ್ದ ನಂತರ ವ್ಯಕ್ತಿ ಕಾವೇರಿ ನದಿಯ ಬಲವಾದ ಪ್ರವಾಹದಲ್ಲಿ … Continued

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣ: ಕಲ್ಲಡ್ಕ ಪ್ರಭಾಕರ್‌ ಭಟ್‌ ಗೆ ಜಾಮೀನು ಮಂಜೂರು

ಮಂಡ್ಯ: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಿಸಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಅವರಿಗೆ ಶ್ರೀರಂಗಪಟ್ಟಣ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿದೆ. ಪ್ರಭಾಕರ ಭಟ್‌ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ಜನವರಿ 10ರಂದು ಕಾಯ್ದಿರಿಸಿದ್ದ ಆದೇಶವನ್ನು ಶ್ರೀರಂಗಪಟ್ಟಣದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ … Continued