ಉತ್ತರ ಕನ್ನಡದಲ್ಲಿ ಉಳ್ವೇಕರ, ಶಿವಮೊಗ್ಗದಲ್ಲಿ ಅರುಣ, ದಕ್ಷಿಣ ಕನ್ನಡದಲ್ಲಿ ಶ್ರೀನಿವಾಸ ಪೂಜಾರಿಗೆ ಗೆಲುವು

ಕಾರವಾರ/ಶಿವಮೊಗ್ಗ/ಮಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದಲ್ಲಿ ಬಿಜೆಪಿ ಅಭರ್ಥಿ ಗಣಪತಿ ಉಳ್ವೇಕರ ಅವರು ಗೆಲುವು ಸಾಧಿಸಿದ್ದಾರೆ. . ಈ ಮೂಲಕ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ಸಿನ ಭೀಮಣ್ಣ ನಾಯ್ಕ ಅವರನ್ನು ಸೋಲಿಸಿದ್ದಾರೆ. ಒಟ್ಟ ಚಲಾವಣೆಯಾದ ೨೯೦೭ ಮತಗಳಲ್ಲಿ ಬಿಜೆಪಿಯ ಗಣಪತಿ ಉಳ್ವೇಕರ ಅವರು … Continued