ಎಸ್​ಎಸ್​ಎಲ್​ಸಿ ಪರೀಕ್ಷೆ- 2021: ಭಯ ಬಿಡಿ..ಪರೀಕ್ಷೆಗೆ ನೋಂದಾಯಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಪಿಯುಸಿಗೆ ಪ್ರವೇಶ

ಬೆಂಗಳೂರು: ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ನೋಂದಾಯಿಸಿದ ಎಲ್ಲ ವಿದ್ಯಾರ್ಥಿಗಳನ್ನು ಪಿಯುಸಿ ತರಗತಿಗಳ ಪ್ರವೇಶಕ್ಕೆ ಅವಕಾಶ ನೀಡಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಎಸ್​ಎಸ್​ಎಲ್​ಸಿ ಪರೀಕ್ಷೆಗಳ ಕುರಿತು ರಾಜ್ಯದ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ಶುಕ್ರವಾರ ಡಿ.ಎಸ್.ಇ.ಆರ್.ಟಿ ಯಲ್ಲಿ “ಬನ್ನಿ ವಿದ್ಯಾರ್ಥಿಗಳೇ ಎಸ್ಸೆಸ್ಸೆಲ್ಸಿ … Continued