ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಧಾರ್ಮಿಕ ಭಾವನೆ ಪ್ರತಿನಿಧಿಸುವ ವಸ್ತ್ರಕ್ಕೆ ಅವಕಾಶವಿಲ್ಲ

ಬಾಗಲಕೋಟೆ: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರದಿಂದ (ಮಾರ್ಚ್‌ 28) ಆರಂಭವಾಗಲಿದೆ. ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯವಾಗಿದ್ದು, ಯಾವುದೇ ಧಾರ್ಮಿಕ ಭಾವನೆ ಪ್ರತಿನಿಧಿಸುವ ವಸ್ತ್ರಧರಿಸಿ ಬರಲು ಅವಕಾಶವಿಲ್ಲ‘ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ 8.74 ಲಕ್ಷ ಮಕ್ಕಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಸಮವಸ್ತ್ರ ಕಡ್ಡಾಯ:ಸರ್ಕಾರದ ಆದೇಶ-ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಆಗಮಿಸುವ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ. ಸೋಮವಾರಮಾರ್ಚ್ 28ರಿಂದ ಎಪ್ರಿಲ್ 11ರ ವರೆಗೆ ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ನಿಗದಿತ ಸಮವಸ್ತ್ರ ಧರಿಸಿ ಕೇಂದ್ರಕ್ಕೆ ಬರಬೇಕು ಎಂದು ಅಧಿಕೃತ ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿ ಹೈಕೋರ್ಟ್ ಆದೇಶವನ್ನು … Continued