ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಬೆಳಗಾವಿ : ಬೆಚ್ಚಿ ಬೀಳಿಸುವಂತಹ ಘಟನೆಯೊಂದು ಬೆಳಗಾವಿ ನಗರದಲ್ಲಿ ನಡೆದಿದೆ. ಬೆಳಗಾವಿಯಲ್ಲಿ ಎಸ್‌ಎಸ್‌ಎಲ್‌ಸಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಕೊಚ್ಚಿ ಕೊಲೆ ಮಾಡಲಾಗಿದೆ. ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದ ಬಳಿ ಕೊಲೆ ಮಾಡಲಾಗಿದ್ದು, ನಿನ್ನೆಯ ರಾತ್ರಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಕೊಲೆಯಾದ ವುದ್ಯಾರ್ಥಿಯನ್ನು ಪ್ರಜ್ವಲ್ ಶಿವಾನಂದ ಕರಿಗಾರ(16) ಎಂದು ಗುರುತಿಸಲಾಗಿದೆ. ಈತ ಬೆಳಗಾವಿಯ … Continued