ಮಂಗಳೂರು : ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪ ; ಸಂತ ಜೆರೋಸಾ ಶಾಲಾ ಶಿಕ್ಷಕಿ ಅಮಾನತು

ಮಂಗಳೂರು: ಭಗವಾನ್‌ ಶ್ರೀರಾಮನಿಗೆ ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ಅವರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ ಎಂದು ವರದಿಯಾಗಿದೆ. ಘಟನೆ ಖಂಡಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಇಂದು, ಸೋಮವಾರ ಪೋಷಕರು ಶಾಲೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಸ್ಥಳಕ್ಕಾಗಮಿಸಿದ ಆಡಳಿತ ಮಂಡಳಿ … Continued