ಜಮ್ಮು ಮತ್ತು ಕಾಶ್ಮೀರದಲ್ಲಿ ಗುಜ್ಜರ್, ಬಕರ್ವಾಲ್, ಪಹಾರಿ ಸಮುದಾಯಗಳಿಗೆ ಎಸ್‌ಟಿ ಮೀಸಲಾತಿ: ಅಮಿತ್ ಶಾ ಘೋಷಣೆ

ರಾಜೌರಿ/ಜಮ್ಮು: ಕೋಟಾ ಪ್ರಯೋಜನಗಳನ್ನು ಪರಿಶೀಲಿಸಲು ರಚಿಸಲಾದ ಸಮಿತಿಯು ಶಿಫಾರಸು ಮಾಡಿದಂತೆ ಕೇಂದ್ರವು ಗುಜ್ಜರ್, ಬಕರ್ವಾಲ್ ಮತ್ತು ಪಹಾರಿ ಸಮುದಾಯಗಳಿಗೆ ಎಸ್‌ಟಿ ಮೀಸಲಾತಿಯನ್ನು ಜಾರಿಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಂಗಳವಾರ ಪ್ರಕಟಿಸಿದ್ದಾರೆ, ಸರ್ಕಾರದಿಂದ ರಚನೆಯಾದ ಜಿ.ಡಿ. ಶರ್ಮಾ ಆಯೋಗವು ಗುಜ್ಜರ್, ಬಕರ್ವಾಲ್ ಮತ್ತು ಪಹಾರಿ ಸಮುದಾಯಗಳಿಗೆ ಮೀಸಲಾತಿಯನ್ನು ಶಿಫಾರಸು ಮಾಡಿದೆ. ಅದನ್ನು ಶೀಘ್ರದಲ್ಲೇ … Continued

ಎಸ್‌ಟಿ ಮೀಸಲಿಗೆ ಆಗ್ರಹಿಸಿ ಫೆ.೧೯ರಂದು ಕುರುಬರ ಪ್ರತಿಭಟನೆ

ಪರಿಶಿಷ್ಟ ಪಂಗಡ ಮೀಸಲಾತಿಗೆ ಆಗ್ರಹಿಸಿ ಪಾದಯಾತ್ರೆ ನಡೆಸಿದ ಕುರುಬರು ಮತ್ತೆ ಹೋರಾಟಕ್ಕೆ ಮುಂದಾಗಿದ್ದಾರೆ. ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಾದಯಾತ್ರೆ ಹಾಗೂ ಸಮಾವೇಶ ನಡೆಸಿದ ಕುರುಬರು ಫೆ.೧೯ರಂದು ಬೆಂಗಳೂರಿನ ಮೌರ್ಯ ಹೊಟೇಲ್‌ ವೃತ್ತದ ಮಹಾತ್ಮ ಗಾಂಧಿ ಮೂರ್ತಿ ಎದುರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಕುಲಶಾಸ್ತ್ರ ಅಧ್ಯಯನದ ವರದಿಯನ್ನು ಪರಾಮರ್ಷಿಸಿ ಕೂಡಲೇ ಕೂಡಲೇ ಕೇಂದ್ರ ಸರಕಾರಕ್ಕೆ ಶಿಫಾರಸು ಕಳಿಸಬೇಕು … Continued