ಎಸ್‌ಟಿ ಮೀಸಲಿಗಾಗಿ ಫೆ.೭ರಂದು ಕುರುಬರ ಬೃಹತ್‌ ಸಮಾವೇಶ

ಬೆಂಗಳೂರು: ಕರ್ನಾಟಕದ ಕುರುಬರನ್ನು ಎಸ್ಟಿ ಮೀಸಲಾತಿಗೆ ಒಳಪಡಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳನ್ನು ಆಗ್ರಹಿಸಿ ನಡೆಸಿದ ಕುರುಬರ ಐತಿಹಾಸಿಕ ಪಾದಯಾತ್ರೆ ಅಭೂತಪೂರ್ವ ಯಶಸ್ವಿಯಾಗಿದ್ದು, ಫೆ,೭ರಂದು ಬೆಂಗಳೂರಿನ ಇಂಟರ್‌ನ್ಯಾಶನಲ್‌ ಎಕ್ಸಿಬಿಶನ್‌ ಮೈದಾನದಲ್ಲಿ ಕುರುಬರ ಬೃಹತ್ ಸಮಾವೇಶ ಆಯೋಜಿಸಲಾಗಿದೆ ಎಂದು ಕಾಗಿನೆಲೆ ಮಹಾಸಂಸ್ಥಾನದ ಕನಕಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಹೇಳಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪರಿಶಿಷ್ಟ … Continued