ಎಸ್‌ಟಿಗೆ ಸೇರಿಸಲು ಒತ್ತಾಯಿಸಿ ಕುರುಬರ ಬಲಪ್ರದರ್ಶನ

ಬೆಂಗಳೂರು: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ (ಎಸ್‌ಟಿ) ಸೇರಿಸುವಂತೆ ಆಗ್ರಹಿಸಿ ಕಾಗಿನೆಲೆ ಕನಕ ಪೀಠದ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ರಾಜಧಾನಿಯಲ್ಲಿ ಕುರುಬ ಸಮುದಾಯದವರ ಬಲಪ್ರದರ್ಶನ ನಡೆಯಿತು. ಬೆಂಗಳೂರು ಹೊರವಲಯದ ಅಂತರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ನಡೆದ ಸಮಾವೇಶದಲ್ಲಿ ಸಚಿವರಾದ ಕೆಎಸ್ ಈಶ್ವರಪ್ಪ, ಬೈರತಿ ಬಸವರಾಜ, ಎಂ ಟಿ ಬಿ ನಾಗರಾಜ್, ಆರ್. ಶಂಕರ್ ಸೇರಿದಂತೆ ಕಾಂಗ್ರೆಸ್ ಬಿಜೆಪಿ … Continued

ನೆಟ್‌ ಪಾಸಾದ ಗಿರಿಜನ ಹಾಡಿಯ ಯುವತಿ ಸೃಜನಾ

ಕೊಡಗು: ಜಿಲ್ಲೆಯ ವಿರಾಜಪೇಟೆ ತಾಲೂಕಿನ ನಾಗರಹೊಳೆ ನಾಗಾಪುರ ಗಿರಿಜನ ಹಾಡಿಯ ಯುವತಿಯೊನ್ನರು ಯುಜಿಸಿ ನಡೆಸುವ ನೆಟ್‌ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದಾರೆ. ನೆಟ್‌ ಪರೀಕ್ಷೆ ಪಾಸಾದ ಮೊದಲ ಯುವತಿ ಎಂಬ ಕೀರ್ತಿಗೆ ವಿ.ಪಿ.ಸೃಜನ ಪಾತ್ರವಾಗಿದ್ದಾರೆ. ಮುಂದೆ ಐಎಎಸ್‌ ಮಾಡುವ ಗುರಿ ಈಕೆಯದು. ಹಲವು ಸವಾಲುಗಳ ಮಧ್ಯೆ ಕೂಡ ಸೃಜನ ಸಾಧನೆ ಮಾಡಿದ್ದು ವಿಶೇಷ. ೨೦೨೦ರ ಅಕ್ಟೋಬರ್‌ನಲ್ಲಿ ಸಹಾಯಕ ಪ್ರಾಧ್ಯಾಪಕರ … Continued