ಬೆಳಗಾವಿ | ಬಸ್ಸಿನಲ್ಲಿ ಕಿಟಕಿ ಬದಿ ಸೀಟಿಗಾಗಿ ಗಲಾಟಿ ; ವಿದ್ಯಾರ್ಥಿಗೆ ಚಾಕು ಇರಿತ

ಬೆಳಗಾವಿ: ಇಲ್ಲಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಬುಧವಾರದಂದು ಕ್ಷುಲ್ಲಕ ಕಾರಣಕ್ಕೆ ಅಪರಿಚಿತ ಗುಂಪು ಮತ್ತು ವಿದ್ಯಾರ್ಥಿ ನಡುವೆ ಮಾತಿನ ಚಕಮಕಿ ನಡೆದು ವಿದ್ಯಾರ್ಥಿಗೆ ಚಾಕುವಿನಿಂದ ಇರಿಯಲಾಗಿದೆ. ಬೆಳಗಾವಿ ತಾಲೂಕು ಪಂತಬಾಳೇಕುಂದ್ರಿ ಗ್ರಾಮದ 19 ವರ್ಷದ ವಿದ್ಯಾರ್ಥಿಗೆ ಚಾಕು ಇರಿಲಾಗಿದೆ. ಪಂತಬಾಳೆಕುಂದಿಯಿಂದ ಬರುವಾಗ ಬಸ್ಸಿನ ಕಿಟಕಿಯಬಳಿಯ ಸೀಟಿಗಾಗಿ ನಡೆದ ಈ ಗಲಾಟೆಯಲ್ಲಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗಿದ್ದು, … Continued

ವಾಯು ವಿಹಾರಕ್ಕೆ ಹೋಗಿದ್ದ ಕಾರವಾರ ನಗರಸಭೆ ಮಾಜಿ ಸದಸ್ಯನ ಹತ್ಯೆ

ಕಾರವಾರ: ನಗರಸಭೆಯ ಮಾಜಿ ಸದಸ್ಯ ಸತೀಶ ಕೊಳಂಬಕರ ಅವರನ್ನು ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಭಾನುವಾರ ನಗರದಲ್ಲಿ ಸಂಭವಿಸಿದೆ. ಸತೀಶ ಅವರು ಭಾನುವಾರ ಬೆಳಿಗ್ಗೆ ವಾಯು ವಿಹಾರಕ್ಕೆ ಮಾರುಕಟ್ಟೆ ಬಳಿ ಆಗಮಿಸಿದ್ದರು. ಇದನ್ನು ಗಮನಿಸಿದ ಹಂತಕ ನಗರದ ಬಿಎಸ್ ಎನ್ ಎಲ್ ಕಚೇರಿ ಸಮೀಪ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಇಬ್ಬರು … Continued

ಬೆಳಗಾವಿ | ಪ್ರೇಯಸಿಯ ಕತ್ತು ಸೀಳಿ ಸಾಯಿಸಿ ಅದೇ ಚೂರಿಯಿಂದ ತಾನೂ ಇರಿದುಕೊಂಡು ಸಾವಿಗೀಡಾದ ಪ್ರೇಮಿ…!

 ಬೆಳಗಾವಿ: ಮದುವೆಗೆ ಒಪ್ಪದ ಪ್ರಿಯತಮೆಗೆ ಚೂರಿ ಇರಿದು ಕೊಲೆ ಮಾಡಿದ ಯುವಕ, ಅದೇ ಚೂರಿಯಿಂದ ತಾನೂ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಶಹಾಪುರದ ನವಿ ಗಲ್ಲಿ ಮನೆಯಲ್ಲಿ ಮಂಗಳವಾರ ನಡೆದಿದೆ ಎಂದು ವರದಿಯಾಗಿದೆ. ಶಹಾಪುರದ ನಾಥ ಪೈ ವೃತ್ತದ ನಿವಾಸಿ ಐಶ್ವರ್ಯಾ ಮಹೇಶ ಲೋಹಾರ (18) ಎಂಬವರು ಕೊಲೆಯಾದ ಯುವತಿ. ಯಳ್ಳೂರ ಗ್ರಾಮದ ಪ್ರಶಾಂತ … Continued

ಬಸ್‌ ಒಳಗೆ ಜಗಳ ; ಚಾಕುವಿನಿಂದ ಇರಿದು ಪ್ರಯಾಣಿಕನ ಕೊಲೆ

ಶಿರಸಿ : ಹೆಂಡತಿ ಜೊತೆ ಬೆಂಗಳೂರಿಗೆ  ವಾಪಸ್ ಬರುತ್ತಿದ್ದ ವ್ಯಕ್ತಿಯನ್ನು ಚಾಕು ಇರಿದು ಕೊಲೆ ಮಾಡಲಾಗಿದೆ. ಇಂಥದ್ದೊಂದು ಘಟನೆ ಉತ್ತರ ಕನ್ನಡ ( ಉತ್ತರ ಕನ್ನಡ  ಜಿಲ್ಲೆಯ ಶಿರಸಿಯಲ್ಲಿ (Sirsi) ಶನಿವಾರ ಸಂಜೆ ನಡೆದಿದೆ. ಗಂಗಾಧರ ಎಂಬಾತ ಕೊಲೆಯಾದ ವ್ಯಕ್ತಿ. ಪ್ರೀತಮ್ ಡಿಸೋಜಾ ಎಂಬಾತ ಚಾಕು ಇರಿದು ಕೊಲೆ ಮಾಡಿದ ಆರೋಪಿಯಾಗಿದ್ದ. ಆದರೆ ನಂತರ ಪೊಲೀಸರು … Continued

ಆಸ್ತಿ ವಿವಾದ : ಕೈಗಾರಿಕೋದ್ಯಮಿಯನ್ನು 70 ಬಾರಿ ಇರಿದು ಕೊಂದ ಮೊಮ್ಮಗ…!

ಹೈದರಾಬಾದ್‌ ; 86 ವರ್ಷದ ಹೈದರಾಬಾದ್ ಮೂಲದ ಉದ್ಯಮಿ ವೆಲಮಟಿ ಸಿ. ಜನಾರ್ದನ ರಾವ್ ಅವರನ್ನು ಅವರ ಬೇಗಂಪೇಟೆ ನಿವಾಸದಲ್ಲಿ ಅವರ ಮೊಮ್ಮಗನೇ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಅವರ ಪಿತ್ರಾರ್ಜಿತ ಆಸ್ತಿಗಾಗಿ ಈ ಹತ್ಯೆ ನಡೆದಿದೆ. ಕಿಲಾರು ಕೀರ್ತಿ ತೇಜ (೨೯) ಫೆಬ್ರವರಿ 6 ರಂದು ರಾತ್ರಿ ತನ್ನ ಅಜ್ಜನಿಗೆ ಚಾಕುವಿನಿಂದ ಇರಿದಿದ್ದಾನೆ. ಫೆಬ್ರವರಿ 8ರ … Continued

ವೀಡಿಯೊ…| ರಜೆ ನೀಡಿಲ್ಲವೆಂದು 4 ಸಹೋದ್ಯೋಗಿಗಳಿಗೆ ಇರಿದ ಸರ್ಕಾರಿ ನೌಕರ ; ರಕ್ತಸಿಕ್ತ ಚಾಕು ಹಿಡಿದು ಜನನಿಬಿಡ ರಸ್ತೆಯಲ್ಲಿ ಓಡಾಟ..!

ಕೋಲ್ಕತ್ತಾ: ಮೇಲಧಿಕಾರಿಗಳು ತನಗೆ ರಜೆ ನೀಡಿಲ್ಲ ಎಂಬ ಕಾರಣಕ್ಕೆ ಪಶ್ಚಿಮ ಬಂಗಾಳದ ಸರ್ಕಾರಿ ಉದ್ಯೋಗಿಯೊಬ್ಬ ಕನಿಷ್ಠ ನಾಲ್ವರು ಸಹೋದ್ಯೋಗಿಗಳಿಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಆರೋಪಿಯನ್ನು ಅಮಿತಕುಮಾರ ಸರ್ಕಾರ್ ಎಂದು ಗುರುತಿಸಲಾಗಿದ್ದು, ಕೋಲ್ಕತ್ತಾದ ನ್ಯೂಟೌನ್ ಪ್ರದೇಶದ ಕರಿಗರಿ ಭವನದ ತಾಂತ್ರಿಕ ಶಿಕ್ಷಣ ವಿಭಾಗದಲ್ಲಿ ಈತ ಕೆಲಸ ಮಾಡುತ್ತಿದ್ದ. ಸರ್ಕಾರ್ ತನ್ನ ಸಹೋದ್ಯೋಗಿಗಳಿಗೆ ಚಾಕುವಿನಿಂದ … Continued

ಸೈಫ್‌ ಅಲಿ ಖಾನ್‌ ಇರಿತ ಪ್ರಕರಣ : ಪೊಲೀಸರ ತಪ್ಪು ಗ್ರಹಿಕೆಯಿಂದ ಬಂಧಿಸಲ್ಪಟ್ಟ ವ್ಯಕ್ತಿಯ ಕೆಲಸ ಹೋಯ್ತು, ಮದುವೆಯೇ ಮುರಿದುಬಿತ್ತು….!

ಮುಂಬೈ : ಜನವರಿ 16ರಂದು ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮೇಲೆ ನಡೆದ ಚಾಕು ಇರಿತದ ಪ್ರಕರಣದಲ್ಲಿ ಛತ್ತೀಸ್‌ಗಢದ ದುರ್ಗ್‌ನಲ್ಲಿ ಪೊಲೀಸರ ತಪ್ಪು ಗ್ರಹಿಕೆಯಿಂದ ಬಂಧಿಸ್ಪಟ್ಟ ವ್ಯಕ್ತಿಯ ಜೀವನವೇ ಈಗ ಬರ್ಬಾದ್‌ ಆಗಿದೆ. ಪೊಲೀಸರು ತಪ್ಪಾಗಿ ಆತನನ್ನು ಬಂಧಿಸಿದ್ದರಿಂದ ಆತನ ಕೆಲಸವೂ ಹೋಗಿದೆ, ಜೊತೆಗೆ ಆತನ ಮದುವೆ ನಿಶ್ಚಿತಾರ್ಥವೂ ಮುರಿದುಬಿದ್ದಿದೆ ಎಂದು ವರದಿಯಾಗಿದೆ. … Continued

ನಟ ಸೈಫ್ ಅಲಿ ಖಾನ್‌ಗೆ ಇರಿದು ಪರಾರಿಯಾಗಿ ಅಡಗಿದ್ದ ಬಾಂಗ್ಲಾದೇಶಿ ವ್ಯಕ್ತಿಯನ್ನು ಒಂದು ಸುಳಿವನ್ನಾಧರಿಸಿ ಪೊಲೀಸರು ಹಿಡಿದಿದ್ದೇ ರೋಚಕ..!

ಮುಂಬೈ: ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮತ್ತು ಬಿಜೋಯ ದಾಸ್ ಎಂಬ ಸುಳ್ಳು ಹೆಸರಿನಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶದ ಪ್ರಜೆ ಶರೀಫುಲ್ ಇಸ್ಲಾಂ ಶೆಹಜಾದ್ ನನ್ನು ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ಕಳ್ಳತನ ಯತ್ನದ ವೇಳೆ ನಟನ ಮೇಲೆ ಮತ್ತು ಅವರ ಸಿಬ್ಬಂದಿಯ ಮೇಲೆ ಚಾಕುವಿನಿಂದ ದಾಳಿ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಆರೋಪಿಯ … Continued

ನಟ ಸೈಫ್ ಅಲಿ ಖಾನ್ ಗೆ ಚಾಕುವಿನಿಂದ ಇರಿದ ಪ್ರಕರಣ : ಬಂಧಿತ ಮುಖ್ಯ ಆರೋಪಿ ಶರೀಫುಲ್ ಇಸ್ಲಾಂ ಬಗ್ಗೆ ಈವರೆಗೆ ತಿಳಿದಿದ್ದೇನೆಂದರೆ….

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಮುಂಬೈ ನಿವಾಸದ ಒಳನುಗ್ಗಿ ಅವರನ್ನು ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಬಾಂಗ್ಲಾದೇಶದ ಪ್ರಜೆಯನ್ನು ಬಂಧಿಸಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಶರೀಫುಲ್ ಇಸ್ಲಾಂ ಶೆಹಜಾದ್ ಮೊಹಮ್ಮದ್ ರೋಹಿಲ್ಲಾ ಅಮೀನ್ ಫಕೀರ್ ಎಂಬ ವ್ಯಕ್ತಿಗೆ ತಾನು ಸೈಫ್‌ ಅಲಿ ಖಾನ್ ಅವರ … Continued

ನಟ ಸೈಫ್ ಅಲಿ ಖಾನಗೆ ಚಾಕುವಿನಿಂದ ಇರಿದ ಆರೋಪಿಯ ಬಂಧನ ; ದಾಳಿಕೋರ ಬಾಂಗ್ಲಾದೇಶಿ, 5 ತಿಂಗಳ ಹಿಂದೆ ಮುಂಬೈಗೆ ಬಂದಿರುವ ಶಂಕೆ : ಪೊಲೀಸರು

ಮುಂಬೈ: ಮುಂಬೈನ ನಿವಾಸದಲ್ಲಿ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರನ್ನು ಚಾಕುವಿನಿಂದ ಇರಿದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆಯಲ್ಲಿ ವ್ಯಕ್ತಿಯೊಬ್ಬನನ್ನು ಇಂದು, ಭಾನುವಾರ ಮುಂಜಾನೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು 30 ವರ್ಷದ ಮೊಹಮ್ಮದ್ ಶರೀಫುಲ್ ಇಸ್ಲಾಂ ಶಹಜಾದ್ ಎಂದು ಗುರುತಿಸಲಾಗಿದ್ದು, ಈತ ಬೇರೆಬೇರೆ ಹೆರನ್ನು ಇಟ್ಟುಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ. ಸೈಫ್‌ … Continued