ನಟ ಸೈಫ್ ಅಲಿ ಖಾನಗೆ ಚಾಕು ಇರಿತದ ಪ್ರಕರಣ: ತಪ್ಪೊಪ್ಪಿಗೆ ಮುಂದಾದ ಆರೋಪಿ, ಶಿಕ್ಷೆಯಲ್ಲಿ ವಿನಾಯಿತಿಗೆ ಮನವಿ

ಮುಂಬೈ: 2025ರ ಜನವರಿಯಲ್ಲಿ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಬಾಂದ್ರಾ ನಿವಾಸಕ್ಕೆ ನುಗ್ಗಿ ಚಾಕುವಿನಿಂದ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಾಂಗ್ಲಾದೇಶ ಮೂಲದ ಮೊಹಮ್ಮದ್ ಶರೀಫುಲ್ ಇಸ್ಲಾಂ, ಇದೀಗ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಳ್ಳಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾನೆ. ಬಂಧನದ ಬಳಿಕ ನ್ಯಾಯಾಂಗ ಬಂಧನದಲ್ಲಿರುವ ಶರೀಫುಲ್ ಇಸ್ಲಾಂ, ತನ್ನ ವಿರುದ್ಧದ ಆರೋಪಗಳನ್ನು ಒಪ್ಪಿಕೊಳ್ಳಲು … Continued

ಭೀಕರ ಕೊಲೆ ; 2 ತಿಂಗಳ ಸಂಚು… ಶಿಕ್ಷಕಿಗೆ 27 ಬಾರಿ ಚಾಕುವಿನಿಂದ ಇರಿದು ಕೊಂದ ಆರೋಪಿ

ಫರಿದಾಬಾದ್: ಹರಿಯಾಣದ ಫರಿದಾಬಾದ್ ಜಿಲ್ಲೆಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 29 ವರ್ಷದ ಶಿಕ್ಷಕಿಯೊಬ್ಬರನ್ನು ವ್ಯಕ್ತಿಯೊಬ್ಬ 27 ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ವರದಿಯಾಗಿದೆ. ಹಾಡಹಗಲೇ ಶಾಲಾ ಆವರಣದಲ್ಲೇ ನಡೆದ ಈ ಭೀಕರ ಕೃತ್ಯ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದು, ಆತನನ್ನು … Continued

ಬೆಂಗಳೂರು | ಮಗಳ ತಿಂಗಳ ಸಂಬಳ, ಭಾವಿ ವರನ ಬಳಿ ₹40 ಲಕ್ಷ ಡಿಮ್ಯಾಂಡ್‌ : ಒಪ್ಪದ್ದಕ್ಕೆ ಮಗಳಿಗೆ ಚಾಕುವಿನಿಂದ ಇರಿದ ತಂದೆ !

ಬೆಂಗಳೂರು: ತಂದೆಯೊಬ್ಬ ತನ್ನ ಮಗಳು ಉತ್ತಮ ಶಿಕ್ಷಣ ಪಡೆದು, ಉತ್ತಮ ಉದ್ಯೋಗ ಮಾಡಿ, ಜೀವನದಲ್ಲಿ ನೆಲೆ ನಿಲ್ಲಬೇಕು ಎಂಬ ಕನಸು ಕಾಣುವುದು ಸಾಮಾನ್ಯ. ಆದರೆ ಕುಟುಂಬದೊಳಗಿನ ಭಿನ್ನಾಭಿಪ್ರಾಯವು ಭೀಕರ ತಿರುವು ಪಡೆದು, ತಂದೆಯೇ ತನ್ನ ಮಗಳ ಮೇಲೆ ಕಾಲೇಜಿನ ಆವರಣದಲ್ಲೇ ಚಾಕುವಿನಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜುಲೈ 25ರಂದು ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ … Continued

ಅಮೆರಿಕದಲ್ಲಿ ಧರ್ಮ ಕೇಳಿ ಭಾರತೀಯ ಉದ್ಯೋಗಿಗೆ 15 ಬಾರಿ ಚಾಕುವಿನಿಂದ ಇರಿದ ವ್ಯಕ್ತಿ

ಉತಾಹ್‌ (ಅಮೆರಿಕ): ಅಮೆರಿಕದ ಉತಾಹ್‌ ರಾಜ್ಯದ ಶಾಪಿಂಗ್ ಮಾಲ್‌ನಲ್ಲಿ ಭಾರತೀಯ ಮೂಲದ ಕಿಯೋಸ್ಕ್ (Kiosk) ಉದ್ಯೋಗಿಯೊಬ್ಬರಿಗೆ ಅವರ ಧರ್ಮವನ್ನು ಕೇಳಿದ ನಂತರ ಚಾಕುವಿನಿಂದ ಇರಿದಿರುವ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಆರೋಪಿಯು ಮೊದಲು ವ್ಯಕ್ತಿ ಮುಸ್ಲಿಮ್‌ ಎಂಬುದನ್ನು ಖಚಿತಪಡಿಸಿಕೊಂಡ ಬಳಿಕವೇ ಚಾಕುವಿನಿಂದ ಇರಿದಿದ್ದಾನೆ. ನ್ಯಾಯಾಲಯದ ದಾಖಲೆಗಳ ಪ್ರಕಾರ, 48 ವರ್ಷದ ಪೀಟರ್ … Continued

ಚಲಿಸುತ್ತಿದ್ದ ಕಾರಿನಲ್ಲೇ ಯುವತಿಗೆ ಚಾಕುವಿನಿಂದ ಇರಿದ ಯುವಕ ; ಕ್ಷಣದಲ್ಲೇ ಸ್ಫೋಟಗೊಂಡ ಕಾರಿನಲ್ಲಿ ಆತ ಸಜೀವ ದಹನ

ಬೆಂಗಳೂರು/ತುಮಕೂರು: ತುಮಕೂರು ಹೆದ್ದಾರಿಯಲ್ಲಿ ಭೀಕರ ದುರಂತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನಲ್ಲೇ ಭಗ್ನ ಪ್ರೇಮಿ ಎಂದು ಹೇಳಲಾದ ವ್ಯಕ್ತಿಯೊಬ್ಬ ಯುವತಿಗೆ ಚಾಕು ಇರಿದು, ನಂತರ  ಪೆಟ್ರೋಲ್ ಬಾಂಬ್ ಸಿಡಿಸಿ ಸ್ಫೋಟಿಸಿಕೊಂಡು ಸಾವಿಗೀಡಾದ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ನಾಗೇಂದ್ರ (30) ಎಂದು ಗುರುತಿಸಲಾಗಿದೆ. ಹಾಗೂ ಗಾಯಗೊಂಡಿರುವ ಯುವತಿಯನ್ನು ರಮ್ಯಾ  (23) ಎಂದು ಗುರುತಿಸಲಾಗಿದ್ದು, ಸದ್ಯ … Continued

ಬೆಂಗಳೂರು : ಬೆಚ್ಚಿಬೀಳಿಸಿದ ಘಟನೆ ; ಪ್ರಿಯಕರನ ಜೊತೆ ಸೇರಿ ತಂದೆ-ತಾಯಿ, ತಂಗಿಯನ್ನೇ ಇರಿದು ಕೊಂದಳಾ ಯುವತಿ…!?

ಬೆಂಗಳೂರು :  ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಒಂದೇ ಕುಟುಂಬದ ಮೂವರು ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಲಿವ್-ಇನ್ ರಿಲೇಷನ್‌ಶಿಪ್‌ಗೆ (Live In Relationship) ಪೋಷಕರು ವಿರೋಧ ವ್ಯಕ್ತಪಡಿಸಿದ ಕಾರಣ ಹಿರಿಯ ಮಗಳು ತನ್ನ ಪ್ರಿಯಕರನೊಂದಿಗೆ ಸೇರಿ ಹೆತ್ತ ತಂದೆ-ತಾಯಿ ಹಾಗೂ ತಂಗಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಮೃತರನ್ನು ಸೋಮಸುಂದರ (55), … Continued

ಗಂಗಾವತಿ | ಆನ್‌ಲೈನ್‌ ಗೇಮ್‌ ಆಡದಂತೆ ಬುದ್ಧಿಮಾತು ಹೇಳಿದಕ್ಕೆ ತಂದೆ-ಅಕ್ಕನನ್ನು ಕೊಲೆಗೈದ ಮಗ ; ತಾಯಿಗೂ ಗಂಭೀರ ಗಾಯ

ಕೊಪ್ಪಳ: ಮೊಬೈಲ್‌ ಗೇಮ್‌ ಆಡದಂತೆ ಬುದ್ಧಿವಾದ ಹೇಳಿದ್ದಕ್ಕೆ ಮಗ ತನ್ನ ತಂದೆ-ತಾಯಿ ಹಾಗೂ ಸಹೋದರಿ ಮೇಲೆಯೇ ಚಾಕುವಿನಿಂದ ದಾಳಿ ಮಾಡಿದ್ದು, ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ತಾಲೂಕಿನ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಪಿಯುಸಿ ಓದುತ್ತಿರುವ ಸಾಯಿ ವೆಂಕಟ ಮಣಿದೀಪ (18) ಆರೋಪಿಯಾಗಿದ್ದಾನೆ. ಶನಿವಾರ ರಾತ್ರಿ ಈ ಘಟನೆ … Continued

ಕಚೇರಿಯಲ್ಲೇ ಸಹೋದ್ಯೋಗಿ ಯುವತಿಗೆ 20 ಬಾರಿ ಚಾಕುವಿನಿಂದ ಇರಿದು ಕೊಲೆ ; ನಂತರ ತನ್ನ ಗಂಟಲನ್ನೇ ಸೀಳಿಕೊಂಡ ಪಾಗಲ್‌ ಪ್ರೇಮಿ !

ನವದೆಹಲಿ: ಪಂಜಾಬ್‌ನ ಮೊಹಾಲಿಯಲ್ಲಿ ಅತ್ಯಂತ ಭೀಕರ ಮತ್ತು ನಡುಕ ತರಿಸುವ ಘಟನೆಯೊಂದು ನಡೆದಿದೆ. ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಆಕೆಯ ಮಾಜಿ ಪ್ರಿಯಕರ ಎಂದು ನಂಬಲಾದ ಸಹೋದ್ಯೋಗಿ ಕಚೇರಿಯ ಒಳಗಡೆಯೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಯುವತಿಯನ್ನು ಹತ್ಯೆ ಮಾಡಿದ ಬಳಿಕ ಆರೋಪಿಯೂ ಸಹ ತನ್ನದೇ … Continued

ಕಲ್ಮಾ’ ಪಠಿಸಲು ನಿರಾಕರಿಸಿದ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕುವಿನಿಂದ ಇರಿದ ವ್ಯಕ್ತಿ…!

ಮುಂಬೈ: ಮುಂಬೈನ ನಯಾ ನಗರ ಪ್ರದೇಶದಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಯ ಧರ್ಮವನ್ನು ಕೇಳಿ, ನಂತರ ಅವರಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಈ ಸಂಬಂಧ 31 ವರ್ಷದ ಜೈಬ್ ಜುಬೇರ್ ಅನ್ಸಾರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಮುಂಜಾನೆ ಸುಮಾರು 4 ಗಂಟೆಯ ಸುಮಾರಿಗೆ ವೊಕಾರ್ಡ್ ಆಸ್ಪತ್ರೆಯ ಹಿಂಭಾಗದಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಬಳಿ ಈ … Continued

ಕ್ರಿಕೆಟ್ ಪಂದ್ಯದಲ್ಲಿ ರನ್ ಔಟ್ ವಿವಾದ: ಚಾಕುವಿನಿಂದ ಇರಿದು ಅಂಪೈರ್ ಹತ್ಯೆ

ವಿಶಾಖಪಟ್ಟಣಂ (ಆಂಧ್ರಪ್ರದೇಶ): ಸ್ಥಳೀಯ ಕ್ರಿಕೆಟ್ ಪಂದ್ಯವೊಂದರಲ್ಲಿ ರನ್ ಔಟ್ ತೀರ್ಪಿಗೆ ಸಂಬಂಧಿಸಿದಂತೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ, 21 ವರ್ಷದ ಯುವ ಅಂಪೈರ್‌ನನ್ನು ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ಸಂಜೆ ಸ್ಥಳೀಯ ಮೈದಾನವೊಂದರಲ್ಲಿ ಮೂರು ತಂಡಗಳ ನಡುವೆ ಕ್ರಿಕೆಟ್ ಪಂದ್ಯ ನಡೆಯುತ್ತಿತ್ತು. ಈ ವೇಳೆ ಡೋಲಾ … Continued