ಅಮೆರಿಕದಲ್ಲಿ ಧರ್ಮ ಕೇಳಿ ಭಾರತೀಯ ಉದ್ಯೋಗಿಗೆ 15 ಬಾರಿ ಚಾಕುವಿನಿಂದ ಇರಿದ ವ್ಯಕ್ತಿ

ಉತಾಹ್‌ (ಅಮೆರಿಕ): ಅಮೆರಿಕದ ಉತಾಹ್‌ ರಾಜ್ಯದ ಶಾಪಿಂಗ್ ಮಾಲ್‌ನಲ್ಲಿ ಭಾರತೀಯ ಮೂಲದ ಕಿಯೋಸ್ಕ್ (Kiosk) ಉದ್ಯೋಗಿಯೊಬ್ಬರಿಗೆ ಅವರ ಧರ್ಮವನ್ನು ಕೇಳಿದ ನಂತರ ಚಾಕುವಿನಿಂದ ಇರಿದಿರುವ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಆರೋಪಿಯು ಮೊದಲು ವ್ಯಕ್ತಿ ಮುಸ್ಲಿಮ್‌ ಎಂಬುದನ್ನು ಖಚಿತಪಡಿಸಿಕೊಂಡ ಬಳಿಕವೇ ಚಾಕುವಿನಿಂದ ಇರಿದಿದ್ದಾನೆ. ನ್ಯಾಯಾಲಯದ ದಾಖಲೆಗಳ ಪ್ರಕಾರ, 48 ವರ್ಷದ ಪೀಟರ್ … Continued

ಚಲಿಸುತ್ತಿದ್ದ ಕಾರಿನಲ್ಲೇ ಯುವತಿಗೆ ಚಾಕುವಿನಿಂದ ಇರಿದ ಯುವಕ ; ಕ್ಷಣದಲ್ಲೇ ಸ್ಫೋಟಗೊಂಡ ಕಾರಿನಲ್ಲಿ ಆತ ಸಜೀವ ದಹನ

ಬೆಂಗಳೂರು/ತುಮಕೂರು: ತುಮಕೂರು ಹೆದ್ದಾರಿಯಲ್ಲಿ ಭೀಕರ ದುರಂತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನಲ್ಲೇ ಭಗ್ನ ಪ್ರೇಮಿ ಎಂದು ಹೇಳಲಾದ ವ್ಯಕ್ತಿಯೊಬ್ಬ ಯುವತಿಗೆ ಚಾಕು ಇರಿದು, ನಂತರ  ಪೆಟ್ರೋಲ್ ಬಾಂಬ್ ಸಿಡಿಸಿ ಸ್ಫೋಟಿಸಿಕೊಂಡು ಸಾವಿಗೀಡಾದ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ನಾಗೇಂದ್ರ (30) ಎಂದು ಗುರುತಿಸಲಾಗಿದೆ. ಹಾಗೂ ಗಾಯಗೊಂಡಿರುವ ಯುವತಿಯನ್ನು ರಮ್ಯಾ  (23) ಎಂದು ಗುರುತಿಸಲಾಗಿದ್ದು, ಸದ್ಯ … Continued

ಬೆಂಗಳೂರು : ಬೆಚ್ಚಿಬೀಳಿಸಿದ ಘಟನೆ ; ಪ್ರಿಯಕರನ ಜೊತೆ ಸೇರಿ ತಂದೆ-ತಾಯಿ, ತಂಗಿಯನ್ನೇ ಇರಿದು ಕೊಂದಳಾ ಯುವತಿ…!?

ಬೆಂಗಳೂರು :  ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ಒಂದೇ ಕುಟುಂಬದ ಮೂವರು ಬರ್ಬರವಾಗಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಲಿವ್-ಇನ್ ರಿಲೇಷನ್‌ಶಿಪ್‌ಗೆ (Live In Relationship) ಪೋಷಕರು ವಿರೋಧ ವ್ಯಕ್ತಪಡಿಸಿದ ಕಾರಣ ಹಿರಿಯ ಮಗಳು ತನ್ನ ಪ್ರಿಯಕರನೊಂದಿಗೆ ಸೇರಿ ಹೆತ್ತ ತಂದೆ-ತಾಯಿ ಹಾಗೂ ತಂಗಿಯನ್ನೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಮೃತರನ್ನು ಸೋಮಸುಂದರ (55), … Continued

ಗಂಗಾವತಿ | ಆನ್‌ಲೈನ್‌ ಗೇಮ್‌ ಆಡದಂತೆ ಬುದ್ಧಿಮಾತು ಹೇಳಿದಕ್ಕೆ ತಂದೆ-ಅಕ್ಕನನ್ನು ಕೊಲೆಗೈದ ಮಗ ; ತಾಯಿಗೂ ಗಂಭೀರ ಗಾಯ

ಕೊಪ್ಪಳ: ಮೊಬೈಲ್‌ ಗೇಮ್‌ ಆಡದಂತೆ ಬುದ್ಧಿವಾದ ಹೇಳಿದ್ದಕ್ಕೆ ಮಗ ತನ್ನ ತಂದೆ-ತಾಯಿ ಹಾಗೂ ಸಹೋದರಿ ಮೇಲೆಯೇ ಚಾಕುವಿನಿಂದ ದಾಳಿ ಮಾಡಿದ್ದು, ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ತಾಲೂಕಿನ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಪಿಯುಸಿ ಓದುತ್ತಿರುವ ಸಾಯಿ ವೆಂಕಟ ಮಣಿದೀಪ (18) ಆರೋಪಿಯಾಗಿದ್ದಾನೆ. ಶನಿವಾರ ರಾತ್ರಿ ಈ ಘಟನೆ … Continued

ಕಚೇರಿಯಲ್ಲೇ ಸಹೋದ್ಯೋಗಿ ಯುವತಿಗೆ 20 ಬಾರಿ ಚಾಕುವಿನಿಂದ ಇರಿದು ಕೊಲೆ ; ನಂತರ ತನ್ನ ಗಂಟಲನ್ನೇ ಸೀಳಿಕೊಂಡ ಪಾಗಲ್‌ ಪ್ರೇಮಿ !

ನವದೆಹಲಿ: ಪಂಜಾಬ್‌ನ ಮೊಹಾಲಿಯಲ್ಲಿ ಅತ್ಯಂತ ಭೀಕರ ಮತ್ತು ನಡುಕ ತರಿಸುವ ಘಟನೆಯೊಂದು ನಡೆದಿದೆ. ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಆಕೆಯ ಮಾಜಿ ಪ್ರಿಯಕರ ಎಂದು ನಂಬಲಾದ ಸಹೋದ್ಯೋಗಿ ಕಚೇರಿಯ ಒಳಗಡೆಯೇ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ. ಯುವತಿಯನ್ನು ಹತ್ಯೆ ಮಾಡಿದ ಬಳಿಕ ಆರೋಪಿಯೂ ಸಹ ತನ್ನದೇ … Continued

ಕಲ್ಮಾ’ ಪಠಿಸಲು ನಿರಾಕರಿಸಿದ ಇಬ್ಬರು ಭದ್ರತಾ ಸಿಬ್ಬಂದಿಗೆ ಚಾಕುವಿನಿಂದ ಇರಿದ ವ್ಯಕ್ತಿ…!

ಮುಂಬೈ: ಮುಂಬೈನ ನಯಾ ನಗರ ಪ್ರದೇಶದಲ್ಲಿ ಇಬ್ಬರು ಭದ್ರತಾ ಸಿಬ್ಬಂದಿಯ ಧರ್ಮವನ್ನು ಕೇಳಿ, ನಂತರ ಅವರಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಈ ಸಂಬಂಧ 31 ವರ್ಷದ ಜೈಬ್ ಜುಬೇರ್ ಅನ್ಸಾರಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಮುಂಜಾನೆ ಸುಮಾರು 4 ಗಂಟೆಯ ಸುಮಾರಿಗೆ ವೊಕಾರ್ಡ್ ಆಸ್ಪತ್ರೆಯ ಹಿಂಭಾಗದಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಬಳಿ ಈ … Continued

ಕ್ರಿಕೆಟ್ ಪಂದ್ಯದಲ್ಲಿ ರನ್ ಔಟ್ ವಿವಾದ: ಚಾಕುವಿನಿಂದ ಇರಿದು ಅಂಪೈರ್ ಹತ್ಯೆ

ವಿಶಾಖಪಟ್ಟಣಂ (ಆಂಧ್ರಪ್ರದೇಶ): ಸ್ಥಳೀಯ ಕ್ರಿಕೆಟ್ ಪಂದ್ಯವೊಂದರಲ್ಲಿ ರನ್ ಔಟ್ ತೀರ್ಪಿಗೆ ಸಂಬಂಧಿಸಿದಂತೆ ಉಂಟಾದ ಗಲಾಟೆ ವಿಕೋಪಕ್ಕೆ ತಿರುಗಿ, 21 ವರ್ಷದ ಯುವ ಅಂಪೈರ್‌ನನ್ನು ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ಸಂಜೆ ಸ್ಥಳೀಯ ಮೈದಾನವೊಂದರಲ್ಲಿ ಮೂರು ತಂಡಗಳ ನಡುವೆ ಕ್ರಿಕೆಟ್ ಪಂದ್ಯ ನಡೆಯುತ್ತಿತ್ತು. ಈ ವೇಳೆ ಡೋಲಾ … Continued

ಅವಳಿ ಸಹೋದರಿಯನ್ನು 84 ಬಾರಿ ಇರಿದು ಕೊಂದ ಇಂಜಿನಿಯರ್‌ ; ತಾಯಿಗೂ ನೀಡಿದ ‘ಡೆಡ್ಲಿ ಸರ್ಪ್ರೈಸ್’

ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದ ಈ ಘಟನೆಯು ಅತ್ಯಂತ ಆಘಾತಕಾರಿಯಾಗಿದ್ದು, ಕೇವಲ ವೃತ್ತಿಜೀವನ ಮತ್ತು ವೈಯಕ್ತಿಕ ಸಂಬಂಧದ ಕುರಿತಾದ ಭಿನ್ನಾಭಿಪ್ರಾಯವು ಎಷ್ಟು ಕ್ರೂರ ಹಂತಕ್ಕೆ ತಲುಪಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ. ವಿಮಾ ಕಂಪನಿಯೊಂದರಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ನೀಲಿಮಾ ಅವರ ಭೇಟಿ ಮಾಡಲು ಮಗ ಹಾರ್ದಿಕ್ ಕಳೆದ ವಾರ ಅವರ ಕಚೇರಿಗೆ ಹೋಗಿದ್ದ. “ಅಮ್ಮಾ … Continued

10ನೇ ತರಗತಿಯ ವಿದ್ಯಾರ್ಥಿಗೆ 30 ಸೆಕೆಂಡುಗಳಲ್ಲಿ 27 ಬಾರಿ ಇರಿದ ಅಪ್ರಾಪ್ತರು…!

ಭೋಪಾಲ : ಮಧ್ಯಪ್ರದೇಶದ ರಾಜಧಾನಿ ಭೋಪಾಲದಲ್ಲಿರುವ ಸ್ನೂಕರ್ ಕ್ಲಬ್‌ನಲ್ಲಿ 10 ನೇ ತರಗತಿಯ ವಿದ್ಯಾರ್ಥಿಯೊಬ್ಬನಿಗೆ 30 ಸೆಕೆಂಡುಗಳಲ್ಲಿ 27 ಬಾರಿ ಇರಿದ ಘಟನೆ ನಡೆದಿದೆ. ಇನ್ನೂ ಹೆಚ್ಚು ಆಘಾತಕಾರಿ ಎಂಬಂತೆ, ಆರೋಪಿಗಳೇ ಸಿಸಿಟಿವಿ ದೃಶ್ಯಾವಳಿಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ ಇಬ್ಬರು ಅಪ್ರಾಪ್ತ ವಯಸ್ಕರು ಕ್ಲಬ್‌ಗೆ ಪ್ರವೇಶಿಸುವುದನ್ನು ತೋರಿಸುತ್ತದೆ, ಕೆಲವೇ ಕ್ಷಣಗಳಲ್ಲಿ, ಅವರು 10 … Continued

ಸಿದ್ದಾಪುರ | ಕೌಟುಂಬಿಕ ಕಲಹ: ಒಬ್ಬರ ಹತ್ಯೆ, ಇಬ್ಬರಿಗೆ ಗಂಭೀರ ಗಾಯ

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪಟ್ಟಣದ ಸಮೀಪದ ಅವರಗುಪ್ಪದಲ್ಲಿ ಸೋಮವಾರ ರಾತ್ರಿ ಕೌಟುಂಬಿಕ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರ ಕೊಲೆ ಮಾಡಿರುವ ಘಟನೆ ನಡೆದಿದೆ. ವಸಂತ ನಾಯ್ಕ( ೪೩) ಎಂಬವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದ್ದು, ಆತನ ತಮ್ಮ ಮಹೇಶ ನಾಯ್ಕ(೩೭) ಹಾಗೂ ಜಗಳ ಬಿಡಿಸಲು ಬಂದ ಕುಮಾರ ನಾಯ್ಕ(೩೫) ಅವರಿಗೂ … Continued