ಬೆಂಗಳೂರು ಕಾಲ್ತುಳಿತದ ಘಟನೆ : ನೈತಿಕ ಹೊಣೆ ಹೊತ್ತು ಕೆಎಸ್‌ ಸಿಎ ಕಾರ್ಯದರ್ಶಿ, ಖಜಾಂಚಿ ರಾಜೀನಾಮೆ

ಬೆಂಗಳೂರು :  ಬೆಂಗಳೂರಿನ ಕಾಲ್ತುಳಿತದ ಘಟನೆಯಲ್ಲಿ 11 ಮಂದಿ ಸಾವಿಗೀಡಾದ ಘಟನೆಯ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ​​(ಕೆಎಸ್‌ಸಿಎ) ಕಾರ್ಯದರ್ಶಿ ಎ ಶಂಕರ ಮತ್ತು ಖಜಾಂಚಿ ಇ ಜೈರಾಮ ರಾಜೀನಾಮೆಗಳನ್ನು ಸಲ್ಲಿಸಿದ್ದಾರೆ. ಗುರುವಾರ ರಾತ್ರಿ ಕೆಎಸ್‌ಸಿಎ ಅಧ್ಯಕ್ಷರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಜಂಟಿ ಹೇಳಿಕೆಯಲ್ಲಿ ಶಂಕರ್ ಮತ್ತು ಜೈರಾಮ್ … Continued

ವಿರಾಟ್ ಕೊಹ್ಲಿಗೆ ಸಂಕಷ್ಟ…? ಬೆಂಗಳೂರು ಕಾಲ್ತುಳಿತ ಘಟನೆ : ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು ; ವರದಿ

ಬೆಂಗಳೂರು: ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಬಹು .ವರದಿಗಳು ತಿಳಿಸಿವೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಸಂಬಂಧ ಈಗಾಗಲೇ ಆರ್‌ಸಿಬಿ, ಕೆಎಸ್‌ಸಿಎ ಹಾಗೂ ಡಿಎನ್‌ಎ ವಿರುದ್ಧ ಬೆಂಗಳೂರಿನ ಕಬ್ಬನ್ … Continued

ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಅಧಿಕಾರಿಗಳು ಸೇರಿ ನಾಲ್ವರ ಬಂಧನ

ಬೆಂಗಳೂರು:ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈ ಘಟನೆಯು ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಮೊದಲ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿ 11 ಜನರ ಸಾವಿಗೆ ಕಾರಣವಾಯಿತು. ಪೊಲೀಸರ ಪ್ರಕಾರ, ಆರ್‌ಸಿಬಿಯ ಉನ್ನತ ಮಾರ್ಕೆಟಿಂಗ್ ಅಧಿಕಾರಿ ನಿಖಿಲ್ ಸೋಸಲೆ ಬಂಧಿತರಲ್ಲಿ ಒಬ್ಬರು. ಅವರನ್ನು ವಿಮಾನ ನಿಲ್ದಾಣಕ್ಕೆ … Continued

ಬೆಂಗಳೂರು | ಆರ್‌ ಸಿಬಿ ಕಾರ್ಯಕ್ರಮದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಕಾಲ್ತುಳಿತ: 11 ಸಾವು, 50ಕ್ಕೂ ಹೆಚ್ಚು ಜನರಿಗೆ ಗಾಯ

ಬೆಂಗಳೂರು : ಐಪಿಎಲ್ ಪ್ರಶಸ್ತಿ ಗೆದ್ದ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವನ್ನು ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಬುಧವಾರ ಅಭಿನಂದಿಸುವ ಕಾರ್ಯಕ್ರಮದ ವೇಳೆ ಕನಿಷ್ಠ 11 ಜನರು ಕಾಲ್ತುಳಿತದಿಂದ ಸಾವಿಗೀಡಾಗಿದ್ದಾರೆ ಮತ್ತು ಸುಮಾರು 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ … Continued

ಜೈಲಿನಿಂದ ಹೊರಬಂದ ನಟ ಅಲ್ಲು ಅರ್ಜುನ

ಹೈದರಾಬಾದ್‌: ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಬೆಳಿಗ್ಗೆ ಬಂಧನಕ್ಕೊಳಗಾಗಿದ್ದ ಟಾಲಿವುಡ್‌ ನಟ ಅಲ್ಲು ಅರ್ಜುನ್‌ (Allu Arjun) ಅವರಿಗೆ ತೆಲಂಗಾಣ ಹೈಕೋರ್ಟ್‌ ಮಧ್ಯಂತರ ಜಾಮೀನಿ ನೀಡಿದ ನಂತರ ಶನಿವಾರ ಅವರು ಜೈಲಿನಿಂದ ಹೊರ ಬಂದಿದ್ದಾರೆ. ಒಂದು ರಾತ್ರಿ ಜೈಲಿನಲ್ಲಿ ಕಳೆದ ನಂತರ ಶನಿವಾರ ಬೆಳಿಗ್ಗೆ ಅಲ್ಲು ಅರ್ಜುನ್‌ ಬಿಡುಗಡೆಯಾಗಿದ್ದಾರೆ. ಈ ವೇಳೆ ತಂದೆ ಅಲ್ಲು ಅರವಿಂದ … Continued

“ಅಲ್ಲು ಅರ್ಜುನ್ ಬಂಧನ ಗೊತ್ತಿರಲಿಲ್ಲ, ಪ್ರಕರಣ ಕೈಬಿಡಲು ಸಿದ್ಧ”: ಕಾಲ್ತುಳಿತದಲ್ಲಿ ಸಾವಿಗೀಡಾದ ಮಹಿಳೆಯ ಪತಿ

ಹೈದರಾಬಾದ್: ತೆಲುಗು ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಅವರ ಇತ್ತೀಚಿನ ಚಿತ್ರ ‘ಪುಷ್ಪಾ 2: ದಿ ರೈಸ್’ ನ ಪ್ರಥಮ ಪ್ರದರ್ಶನದ ವೇಳೆ ಕಾಲ್ತುಳಿತದಲ್ಲಿ ಸಾವಿಗೀಡಾದ ಮಹಿಳೆಯ ಕುಟುಂಬ ಸಲ್ಲಿಸಿದ ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಆದರೆ ಅಲ್ಲು ಅರ್ಜುನ್ ಅವರ ಸಾರ್ವಜನಿಕ ಸಂಪರ್ಕ ತಂಡವು ಹಂಚಿಕೊಂಡ ಮಾಹಿತಿಯ ಪ್ರಕಾರ ಕುಟುಂಬವು ಪ್ರಕರಣವನ್ನು … Continued