ಬೆಂಗಳೂರು ಕಾಲ್ತುಳಿತದ ಘಟನೆ : ಕಾಂಗ್ರೆಸ್ ಹೈಕಮಾಂಡ್ ನಿಂದ ಸಿದ್ದರಾಮಯ್ಯ, ಡಿಕೆ ಶಿವಕುಮಾರಗೆ ದೆಹಲಿಗೆ ಬುಲಾವ್…
ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನರು ಸಾವಿಗೀಡಾದ ಘಟನೆಯ ಕೆಲವು ದಿನಗಳ ನಂತರ, ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರಿಗೆ ದೆಹಲಿಗೆ ಬುಲಾವ್ ನೀಡಿದೆ ಎಂದು ತಿಳಿದುಬಂದಿದೆ. ಕಾಲ್ತುಳಿತ ಘಟನೆಯಿಂದ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹೈಕಮಾಂಡ್ ಮಂಗಳವಾರ ಬೆಳಿಗ್ಗೆ ಸಿದ್ದರಾಮಯ್ಯ ಮತ್ತು ಶಿವಕುಮಾರ ಅವರಿಗೆ … Continued